Sign In

By signing in or creating an account, you agree with Associated Broadcasting Company's Terms & Conditions and Privacy Policy.

Jamia Violence case: ಜಾಮಿಯಾ ಹಿಂಸಾಚಾರ ಪ್ರಕರಣ: ಶಾರ್ಜೀಲ್ ಇಮಾಮ್, ಆಸಿಫ್ ತನ್ಹಾ ಜೈಲಿನಿಂದ ಬಿಡುಗಡೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಶರ್ಜೀಲ್ ಇಮಾಮ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ನ್ಯಾಯಾಲಯವು ಶನಿವಾರ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ.

Jamia Violence case: ಜಾಮಿಯಾ ಹಿಂಸಾಚಾರ ಪ್ರಕರಣ: ಶಾರ್ಜೀಲ್ ಇಮಾಮ್, ಆಸಿಫ್ ತನ್ಹಾ ಜೈಲಿನಿಂದ ಬಿಡುಗಡೆ
Sharjeel Imam
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 04, 2023 | 12:07 PM

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ದೆಹಲಿ ಪೊಲೀಸರು ಮತ್ತು ಜನರ ನಡುವಿನ ಘರ್ಷಣೆಯ ನಂತರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ (Jamia Violence case) ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಶರ್ಜೀಲ್ ಇಮಾಮ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ನ್ಯಾಯಾಲಯವು ಶನಿವಾರ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ. ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಲ್ ವರ್ಮಾ ಈ ಆದೇಶವನ್ನು ಪ್ರಕಟಿಸಿದರು.

ಈ ಪ್ರಕರಣದಲ್ಲಿ ಶಾರ್ಜೀಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಇಬ್ಬರಿಗೂ ಈ ಹಿಂದೆ ಜಾಮೀನು ನೀಡಲಾಗಿತ್ತು. ಫೆಬ್ರವರಿ 2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಅಥವಾ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಅವರು ಜೈಲಿನಲ್ಲಿ ಇಡಲಾಗಿದೆ.

ಇದನ್ನೂ ಓದಿ:BBC documentary row: ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರ ಕೇರಳದಲ್ಲಿ ಪ್ರದರ್ಶಿಸಿದ ಕಾಂಗ್ರೆಸ್

ಪ್ರಾಸಿಕ್ಯೂಷನ್ ಪ್ರಕಾರ, ಇಮಾಮ್ ಅವರು ಡಿಸೆಂಬರ್ 13, 2019 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಮತ್ತು ಡಿಸೆಂಬರ್ 16, 2019 ರಂದು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿದರು, ಅಲ್ಲಿ ಅವರು ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳನ್ನು ಭಾರತದ ಉಳಿದ ಭಾಗಗಳಿಂದ ಕತ್ತರಿಸುವುದಾಗಿ ಎಂಬ ಹೇಳಿಕೆ ವಿವಾದವನ್ನು ಸೃಷ್ಟಿ ಮಾಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದುಲು ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Sat, 4 February 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ