AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಚಳಿಗೆ ಮಂಜುಗಡ್ಡೆಯಾದ ದಾಲ್ ಕೆರೆ

ಜಮ್ಮು-ಕಾಶ್ಮೀರದ ಶ್ರೀನಗರದ ಜನತೆ ಚಳಿಗೆ ತತ್ತರಿಸಿ ಹೋಗಿದ್ದಾರೆ. ತೀವ್ರ ಚಳಿಗೆ ಜಮ್ಮು-ಕಾಶ್ಮೀರದ ‘ದಾಲ್ ಲೇಕ್’ ಸಂಪೂರ್ಣ ಹೆಪ್ಪುಗಟ್ಟಿ ಹೋಗಿದೆ. ಇಡೀ ಕೆರೆ ಮಂಜು ಗಡ್ಡೆಯಂತೆ ಆಗಿದ್ದು, ಕಣಿವೆ ರಾಜ್ಯದಲ್ಲಿ ಸದ್ಯ ಎದುರಾಗಿರೋ ಪರಿಸ್ಥಿತಿಯನ್ನ ಬಿಂಬಿಸುತ್ತಿದೆ. 4 ಅಂತಸ್ತಿನ ಕಟ್ಟಡ ನೆಲಸಮ 4 ಅಂತಸ್ತಿನ ಕಟ್ಟಡವೊಂದನ್ನು ಇಂಧೋರ್​ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ. ನಿಗದಿತ ಎತ್ತರಕ್ಕಿಂತ ಹೆಚ್ಚು ಮಹಡಿ ಕಟ್ಟಿದ ಕಾರಣ ಇಂಧೋರ್ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ. ಇಂದೋರ್​ನ ಸಂತ ನಗರದಲ್ಲಿ ಈ ಕಟ್ಟಡವಿತ್ತು. ಪಾಲಿಕೆ ಕ್ರಮಕ್ಕೆ […]

ತೀವ್ರ ಚಳಿಗೆ ಮಂಜುಗಡ್ಡೆಯಾದ ದಾಲ್ ಕೆರೆ
Follow us
ಸಾಧು ಶ್ರೀನಾಥ್​
|

Updated on: Dec 30, 2019 | 7:58 AM

ಜಮ್ಮು-ಕಾಶ್ಮೀರದ ಶ್ರೀನಗರದ ಜನತೆ ಚಳಿಗೆ ತತ್ತರಿಸಿ ಹೋಗಿದ್ದಾರೆ. ತೀವ್ರ ಚಳಿಗೆ ಜಮ್ಮು-ಕಾಶ್ಮೀರದ ‘ದಾಲ್ ಲೇಕ್’ ಸಂಪೂರ್ಣ ಹೆಪ್ಪುಗಟ್ಟಿ ಹೋಗಿದೆ. ಇಡೀ ಕೆರೆ ಮಂಜು ಗಡ್ಡೆಯಂತೆ ಆಗಿದ್ದು, ಕಣಿವೆ ರಾಜ್ಯದಲ್ಲಿ ಸದ್ಯ ಎದುರಾಗಿರೋ ಪರಿಸ್ಥಿತಿಯನ್ನ ಬಿಂಬಿಸುತ್ತಿದೆ.

4 ಅಂತಸ್ತಿನ ಕಟ್ಟಡ ನೆಲಸಮ 4 ಅಂತಸ್ತಿನ ಕಟ್ಟಡವೊಂದನ್ನು ಇಂಧೋರ್​ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ. ನಿಗದಿತ ಎತ್ತರಕ್ಕಿಂತ ಹೆಚ್ಚು ಮಹಡಿ ಕಟ್ಟಿದ ಕಾರಣ ಇಂಧೋರ್ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ. ಇಂದೋರ್​ನ ಸಂತ ನಗರದಲ್ಲಿ ಈ ಕಟ್ಟಡವಿತ್ತು. ಪಾಲಿಕೆ ಕ್ರಮಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಡುಗುತ್ತಿದೆ ‘ಉತ್ತರ ಭಾರತ’..! ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚಳಿ ದಾಖಲಾಗಿದ್ದು, ಮೈಕೊರೆಯುವ ಚಳಿಯಿಂದ ಜನ ತತ್ತರಿಸಿದ್ದಾರೆ. ನಿನ್ನೆ ಬೆಳಗ್ಗೆ ದೆಹಲಿಯಲ್ಲಿ ಕನಿಷ್ಠ ತಾಪಮಾನ 3.4ಡಿಗ್ರಿ ಸೆಲ್ಸಿಯಸ್​ನಷ್ಟು ದಾಖಲಾಗಿದೆ. ದಟ್ಟ ಮಂಜಿನಿಂದಾಗಿ ರಸ್ತೆಗಳಲ್ಲಿ ಕತ್ತಲು ಆವರಿಸಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಬೀದಿ ನಾಯಿಗಳ ಕಳ್ಳಸಾಗಣೆ ತ್ರಿಪುರ-ಮಿಜೋರಾಂ ಗಡಿಯಲ್ಲಿ ಬೀದಿ ನಾಯಿಗಳ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 12 ನಾಯಿಗಳನ್ನು ಮಿಜೋರಾಂಗೆ ಕಳ್ಳಸಾಗಣೆ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಮಿಜೋರಾಂನಲ್ಲಿ ನಾಯಿ ಮಾಂಸಕ್ಕೆ ಭಾರಿ ಬೇಡಿಕೆಯಿದ್ದು, ಇದೇ ಕಾರಣಕ್ಕೆ ಕಳ್ಳಸಾಗಾಣೆ ಮಾಡಲು ಯತ್ನಿಸಲಾಗಿದೆ.

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್