AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಚಳಿಗೆ ಮಂಜುಗಡ್ಡೆಯಾದ ದಾಲ್ ಕೆರೆ

ಜಮ್ಮು-ಕಾಶ್ಮೀರದ ಶ್ರೀನಗರದ ಜನತೆ ಚಳಿಗೆ ತತ್ತರಿಸಿ ಹೋಗಿದ್ದಾರೆ. ತೀವ್ರ ಚಳಿಗೆ ಜಮ್ಮು-ಕಾಶ್ಮೀರದ ‘ದಾಲ್ ಲೇಕ್’ ಸಂಪೂರ್ಣ ಹೆಪ್ಪುಗಟ್ಟಿ ಹೋಗಿದೆ. ಇಡೀ ಕೆರೆ ಮಂಜು ಗಡ್ಡೆಯಂತೆ ಆಗಿದ್ದು, ಕಣಿವೆ ರಾಜ್ಯದಲ್ಲಿ ಸದ್ಯ ಎದುರಾಗಿರೋ ಪರಿಸ್ಥಿತಿಯನ್ನ ಬಿಂಬಿಸುತ್ತಿದೆ. 4 ಅಂತಸ್ತಿನ ಕಟ್ಟಡ ನೆಲಸಮ 4 ಅಂತಸ್ತಿನ ಕಟ್ಟಡವೊಂದನ್ನು ಇಂಧೋರ್​ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ. ನಿಗದಿತ ಎತ್ತರಕ್ಕಿಂತ ಹೆಚ್ಚು ಮಹಡಿ ಕಟ್ಟಿದ ಕಾರಣ ಇಂಧೋರ್ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ. ಇಂದೋರ್​ನ ಸಂತ ನಗರದಲ್ಲಿ ಈ ಕಟ್ಟಡವಿತ್ತು. ಪಾಲಿಕೆ ಕ್ರಮಕ್ಕೆ […]

ತೀವ್ರ ಚಳಿಗೆ ಮಂಜುಗಡ್ಡೆಯಾದ ದಾಲ್ ಕೆರೆ
ಸಾಧು ಶ್ರೀನಾಥ್​
|

Updated on: Dec 30, 2019 | 7:58 AM

Share

ಜಮ್ಮು-ಕಾಶ್ಮೀರದ ಶ್ರೀನಗರದ ಜನತೆ ಚಳಿಗೆ ತತ್ತರಿಸಿ ಹೋಗಿದ್ದಾರೆ. ತೀವ್ರ ಚಳಿಗೆ ಜಮ್ಮು-ಕಾಶ್ಮೀರದ ‘ದಾಲ್ ಲೇಕ್’ ಸಂಪೂರ್ಣ ಹೆಪ್ಪುಗಟ್ಟಿ ಹೋಗಿದೆ. ಇಡೀ ಕೆರೆ ಮಂಜು ಗಡ್ಡೆಯಂತೆ ಆಗಿದ್ದು, ಕಣಿವೆ ರಾಜ್ಯದಲ್ಲಿ ಸದ್ಯ ಎದುರಾಗಿರೋ ಪರಿಸ್ಥಿತಿಯನ್ನ ಬಿಂಬಿಸುತ್ತಿದೆ.

4 ಅಂತಸ್ತಿನ ಕಟ್ಟಡ ನೆಲಸಮ 4 ಅಂತಸ್ತಿನ ಕಟ್ಟಡವೊಂದನ್ನು ಇಂಧೋರ್​ ಮಹಾನಗರ ಪಾಲಿಕೆ ನೆಲಸಮಗೊಳಿಸಿದೆ. ನಿಗದಿತ ಎತ್ತರಕ್ಕಿಂತ ಹೆಚ್ಚು ಮಹಡಿ ಕಟ್ಟಿದ ಕಾರಣ ಇಂಧೋರ್ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ. ಇಂದೋರ್​ನ ಸಂತ ನಗರದಲ್ಲಿ ಈ ಕಟ್ಟಡವಿತ್ತು. ಪಾಲಿಕೆ ಕ್ರಮಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಡುಗುತ್ತಿದೆ ‘ಉತ್ತರ ಭಾರತ’..! ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚಳಿ ದಾಖಲಾಗಿದ್ದು, ಮೈಕೊರೆಯುವ ಚಳಿಯಿಂದ ಜನ ತತ್ತರಿಸಿದ್ದಾರೆ. ನಿನ್ನೆ ಬೆಳಗ್ಗೆ ದೆಹಲಿಯಲ್ಲಿ ಕನಿಷ್ಠ ತಾಪಮಾನ 3.4ಡಿಗ್ರಿ ಸೆಲ್ಸಿಯಸ್​ನಷ್ಟು ದಾಖಲಾಗಿದೆ. ದಟ್ಟ ಮಂಜಿನಿಂದಾಗಿ ರಸ್ತೆಗಳಲ್ಲಿ ಕತ್ತಲು ಆವರಿಸಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಬೀದಿ ನಾಯಿಗಳ ಕಳ್ಳಸಾಗಣೆ ತ್ರಿಪುರ-ಮಿಜೋರಾಂ ಗಡಿಯಲ್ಲಿ ಬೀದಿ ನಾಯಿಗಳ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 12 ನಾಯಿಗಳನ್ನು ಮಿಜೋರಾಂಗೆ ಕಳ್ಳಸಾಗಣೆ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಮಿಜೋರಾಂನಲ್ಲಿ ನಾಯಿ ಮಾಂಸಕ್ಕೆ ಭಾರಿ ಬೇಡಿಕೆಯಿದ್ದು, ಇದೇ ಕಾರಣಕ್ಕೆ ಕಳ್ಳಸಾಗಾಣೆ ಮಾಡಲು ಯತ್ನಿಸಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ