Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ, 4.1 ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರ( Jammu And Kashmir) ದಲ್ಲಿ ಮುಂಜಾನೆ ಲಘು ಭೂಕಂಪ(Earthquake) ಸಂಭವಿಸಿದೆ.

Jammu And Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ, 4.1 ತೀವ್ರತೆ ದಾಖಲು
ಭೂಕಂಪImage Credit source: India TV
Follow us
ನಯನಾ ರಾಜೀವ್
|

Updated on:Apr 30, 2023 | 9:51 AM

ಜಮ್ಮು ಮತ್ತು ಕಾಶ್ಮೀರ( Jammu And Kashmir) ದಲ್ಲಿ ಭಾನುವಾರ ಮುಂಜಾನೆ ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ದಾಖಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಭೂಕಂಪನ ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ ಭಾನುವಾರ ಬೆಳಗ್ಗೆ 5.15ಕ್ಕೆ ಭೂಕಂಪ ಸಂಭವಿಸಿದೆ.

ಮುಂಜಾನೆ ಭೂಕಂಪನದ ಅನುಭವವಾಯಿತು. ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಎಲ್ಲರೂ ತಮ್ಮ ತಮ್ಮ ಮನೆಗಳಿಂದ ಹೊರಬಂದರು. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಡುಬಂದಿದೆ.

ಮತ್ತಷ್ಟು ಓದಿ: Fiji Earthquake: ಫಿಜಿಯಲ್ಲಿ ಕಂಪಿಸಿದ ಭೂಮಿ: 6.3 ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಾಗ ಸಂಭವಿಸುವ ಭೂಕಂಪಗಳು ಮತ್ತು ನೈಸರ್ಗಿಕ ವಿಕೋಪಗಳನ್ನುಗಮನದಲ್ಲಿಟ್ಟುಕೊಂಡು, ಕೇಂದ್ರಾಡಳಿತ ಪ್ರದೇಶದ ಆಡಳಿತವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ನೈಸರ್ಗಿಕ ವಿಕೋಪಗಳಿಂದಾಗುವ ನಷ್ಟವನ್ನು ಕಡಿಮೆ ಮಾಡಲು ಜಮ್ಮು ಮತ್ತು ಕಾಶ್ಮೀರ ಆಡಳಿತವು ಎಲ್ಲಾ 20 ಜಿಲ್ಲೆಗಳಲ್ಲಿ ಅತ್ಯಾಧುನಿಕ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು (ಇಒಸಿ) ಸ್ಥಾಪಿಸಲು ನಿರ್ಧರಿಸಿದೆ. ಗಮನಾರ್ಹವಾಗಿ, ಜಮ್ಮು ಮತ್ತು ಕಾಶ್ಮೀರವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:51 am, Sun, 30 April 23

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು