Jammu And Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ, 4.1 ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರ( Jammu And Kashmir) ದಲ್ಲಿ ಮುಂಜಾನೆ ಲಘು ಭೂಕಂಪ(Earthquake) ಸಂಭವಿಸಿದೆ.

Jammu And Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ, 4.1 ತೀವ್ರತೆ ದಾಖಲು
ಭೂಕಂಪImage Credit source: India TV
Follow us
|

Updated on:Apr 30, 2023 | 9:51 AM

ಜಮ್ಮು ಮತ್ತು ಕಾಶ್ಮೀರ( Jammu And Kashmir) ದಲ್ಲಿ ಭಾನುವಾರ ಮುಂಜಾನೆ ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ದಾಖಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಭೂಕಂಪನ ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ ಭಾನುವಾರ ಬೆಳಗ್ಗೆ 5.15ಕ್ಕೆ ಭೂಕಂಪ ಸಂಭವಿಸಿದೆ.

ಮುಂಜಾನೆ ಭೂಕಂಪನದ ಅನುಭವವಾಯಿತು. ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಎಲ್ಲರೂ ತಮ್ಮ ತಮ್ಮ ಮನೆಗಳಿಂದ ಹೊರಬಂದರು. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಡುಬಂದಿದೆ.

ಮತ್ತಷ್ಟು ಓದಿ: Fiji Earthquake: ಫಿಜಿಯಲ್ಲಿ ಕಂಪಿಸಿದ ಭೂಮಿ: 6.3 ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಾಗ ಸಂಭವಿಸುವ ಭೂಕಂಪಗಳು ಮತ್ತು ನೈಸರ್ಗಿಕ ವಿಕೋಪಗಳನ್ನುಗಮನದಲ್ಲಿಟ್ಟುಕೊಂಡು, ಕೇಂದ್ರಾಡಳಿತ ಪ್ರದೇಶದ ಆಡಳಿತವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ನೈಸರ್ಗಿಕ ವಿಕೋಪಗಳಿಂದಾಗುವ ನಷ್ಟವನ್ನು ಕಡಿಮೆ ಮಾಡಲು ಜಮ್ಮು ಮತ್ತು ಕಾಶ್ಮೀರ ಆಡಳಿತವು ಎಲ್ಲಾ 20 ಜಿಲ್ಲೆಗಳಲ್ಲಿ ಅತ್ಯಾಧುನಿಕ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು (ಇಒಸಿ) ಸ್ಥಾಪಿಸಲು ನಿರ್ಧರಿಸಿದೆ. ಗಮನಾರ್ಹವಾಗಿ, ಜಮ್ಮು ಮತ್ತು ಕಾಶ್ಮೀರವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:51 am, Sun, 30 April 23

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್