Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir: ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯು ಇಬ್ಬರು ಉಗ್ರ(Terrorist)ರನ್ನು ಹೊಡೆದುರುಳಿಸಿದೆ. ಹತ್ಯೆಯಾದ ಉಗ್ರರನ್ನು ಗುರುತಿಸಲಾಗುತ್ತಿದೆ ಎಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.

Jammu And Kashmir: ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಭಾರತೀಯ ಸೇನೆImage Credit source: India TV
Follow us
ನಯನಾ ರಾಜೀವ್
|

Updated on: May 04, 2023 | 8:04 AM

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆ(Indian Army)ಯು ಇಬ್ಬರು ಉಗ್ರ(Terrorist)ರನ್ನು ಹೊಡೆದುರುಳಿಸಿದೆ. ಹತ್ಯೆಯಾದ ಉಗ್ರರನ್ನು ಗುರುತಿಸಲಾಗುತ್ತಿದೆ ಎಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ. ಅವರಿಂದ ಎಕೆ 47 ರೈಫಲ್ ಮತ್ತು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿನ್ನೆ ಮುಂಜಾನೆ, ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಎಲ್‌ಒಸಿ ಪಕ್ಕದ ಮಚಿಲ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ನುಸುಳುಕೋರರನ್ನು ಕೊಂದಿದ್ದು, ಪಾಕಿಸ್ತಾನದ ಮತ್ತೊಂದು ಪಿತೂರಿಯನ್ನು ವಿಫಲಗೊಳಿಸಿದೆ. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಪಾಕಿಸ್ತಾನಿ ಕರೆನ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಹಾರ್ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಈ ಕ್ರಮ ಕೈಗೊಂಡಿವೆ.ಮೂಲಗಳ ಪ್ರಕಾರ, ನುಸುಳುಕೋರರಿಂದ ಮಾದಕವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಸೇನೆಯ 15 ಕಾರ್ಪ್ಸ್ ವಕ್ತಾರ ಕರ್ನಲ್ ಎಮ್ರಾನ್ ಮೊಸ್ವಿ, ಎಸ್‌ಎಸ್‌ಪಿ ಕುಪ್ವಾರಾ ಅವರು ಭಯೋತ್ಪಾದಕ ಉಡಾವಣಾ ಪ್ಯಾಡ್‌ನಿಂದ ಮಚ್ಚಿಲ್ ಸೆಕ್ಟರ್‌ಗೆ ಒಳನುಸುಳುವ ಸಾಧ್ಯತೆಯ ಬಗ್ಗೆ ನಿರ್ದಿಷ್ಟ ಗುಪ್ತಚರವನ್ನು ನೀಡಿದ್ದಾರೆ ಎಂದು ಹೇಳಿದರು.

ಮತ್ತಷ್ಟು ಓದಿ: ಉಗ್ರರು, ದೇಶಭಕ್ತರನ್ನ ಒಂದೇ ತಕ್ಕಡಿಯಲ್ಲಿ ನೋಡುತ್ತಿದ್ದಾರೆ; ಕಾಂಗ್ರೆಸ್​ ವಿರುದ್ದ ಸಿಟಿ ರವಿ ವಾಗ್ದಾಳಿ

ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ತಡೆಯಲು ಯೋಧರು ಯತ್ನಿಸಿದರು, ಆದರೆ ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಪ್ರತೀಕಾರವಾಗಿ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ