AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೌರಿ ಎನ್​ಕೌಂಟರ್​: ಸೈನಿಕರನ್ನು ರಕ್ಷಿಸಲು ಹೋಗಿ ಉಗ್ರರ ಗುಂಡೇಟಿಗೆ ಬಲಿಯಾದ ಶ್ವಾನ ಕೆಂಟ್

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ. ಸೈನಿಕರೊಂದಿಗೆ ತೆರಳುತ್ತಿದ್ದ ಶ್ವಾನ ಭಾರಿ ಗುಂಡಿನ ದಾಳಿಯ ನಡುವೆ ಸಿಕ್ಕಿಬಿದ್ದಿತ್ತು. ನಾರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ.

ರಜೌರಿ ಎನ್​ಕೌಂಟರ್​: ಸೈನಿಕರನ್ನು ರಕ್ಷಿಸಲು ಹೋಗಿ ಉಗ್ರರ ಗುಂಡೇಟಿಗೆ ಬಲಿಯಾದ ಶ್ವಾನ ಕೆಂಟ್
ಸೇನಾ ಶ್ವಾನ ಕೆಂಟ್
ನಯನಾ ರಾಜೀವ್
|

Updated on: Sep 13, 2023 | 8:50 AM

Share

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ. ಸೈನಿಕರೊಂದಿಗೆ ತೆರಳುತ್ತಿದ್ದ ಶ್ವಾನ ಭಾರಿ ಗುಂಡಿನ ದಾಳಿಯ ನಡುವೆ ಸಿಕ್ಕಿಬಿದ್ದಿತ್ತು. ನಾರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ.

ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯ ನಾಯಿಯಾಗಿದ್ದು, ತನ್ನ ಹ್ಯಾಂಡ್ಲರ್ ಅನ್ನು ಉಳಿಸಲು ತನ್ನ ಪ್ರಾಣವನ್ನು ತ್ಯಾಗ ಮಾಡಿದೆ. ಕೆಂಟ್ ಕೊನೆಯುಸಿರೆಳೆಯುವ ಮುನ್ನ ಉಗ್ರರ ಜಾಡು ಹಿಡಿದು ಸೈನಿಕರನ್ನು ಅತ್ತ ಕರೆದೊಯ್ಯುತ್ತಿತ್ತು.

ಸೇನಾ ಶ್ವಾನ ಕೆಂಟ್ ಆಪರೇಷನ್ ಸುಜಲಿಗಾಲದಲ್ಲಿ ಮುಂಚೂಣಿಯಲ್ಲಿತ್ತು, ಏತನ್ಮಧ್ಯೆ, ರಜೌರಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಶಂಕಿತ ಪಾಕಿಸ್ತಾನಿ ಭಯೋತ್ಪಾದಕ ಸಾವನ್ನಪ್ಪಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ

ನಾರ್ಲಾ ಗ್ರಾಮದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?