AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೌರಿ ಎನ್​ಕೌಂಟರ್​: ಸೈನಿಕರನ್ನು ರಕ್ಷಿಸಲು ಹೋಗಿ ಉಗ್ರರ ಗುಂಡೇಟಿಗೆ ಬಲಿಯಾದ ಶ್ವಾನ ಕೆಂಟ್

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ. ಸೈನಿಕರೊಂದಿಗೆ ತೆರಳುತ್ತಿದ್ದ ಶ್ವಾನ ಭಾರಿ ಗುಂಡಿನ ದಾಳಿಯ ನಡುವೆ ಸಿಕ್ಕಿಬಿದ್ದಿತ್ತು. ನಾರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ.

ರಜೌರಿ ಎನ್​ಕೌಂಟರ್​: ಸೈನಿಕರನ್ನು ರಕ್ಷಿಸಲು ಹೋಗಿ ಉಗ್ರರ ಗುಂಡೇಟಿಗೆ ಬಲಿಯಾದ ಶ್ವಾನ ಕೆಂಟ್
ಸೇನಾ ಶ್ವಾನ ಕೆಂಟ್
ನಯನಾ ರಾಜೀವ್
|

Updated on: Sep 13, 2023 | 8:50 AM

Share

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ. ಸೈನಿಕರೊಂದಿಗೆ ತೆರಳುತ್ತಿದ್ದ ಶ್ವಾನ ಭಾರಿ ಗುಂಡಿನ ದಾಳಿಯ ನಡುವೆ ಸಿಕ್ಕಿಬಿದ್ದಿತ್ತು. ನಾರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ.

ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯ ನಾಯಿಯಾಗಿದ್ದು, ತನ್ನ ಹ್ಯಾಂಡ್ಲರ್ ಅನ್ನು ಉಳಿಸಲು ತನ್ನ ಪ್ರಾಣವನ್ನು ತ್ಯಾಗ ಮಾಡಿದೆ. ಕೆಂಟ್ ಕೊನೆಯುಸಿರೆಳೆಯುವ ಮುನ್ನ ಉಗ್ರರ ಜಾಡು ಹಿಡಿದು ಸೈನಿಕರನ್ನು ಅತ್ತ ಕರೆದೊಯ್ಯುತ್ತಿತ್ತು.

ಸೇನಾ ಶ್ವಾನ ಕೆಂಟ್ ಆಪರೇಷನ್ ಸುಜಲಿಗಾಲದಲ್ಲಿ ಮುಂಚೂಣಿಯಲ್ಲಿತ್ತು, ಏತನ್ಮಧ್ಯೆ, ರಜೌರಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಶಂಕಿತ ಪಾಕಿಸ್ತಾನಿ ಭಯೋತ್ಪಾದಕ ಸಾವನ್ನಪ್ಪಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ

ನಾರ್ಲಾ ಗ್ರಾಮದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ