AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ 30 RSS ಮುಖಂಡರಿಗೆ ಭಯೋತ್ಪಾದಕ ಗುಂಪಿನಿಂದ ಬೆದರಿಕೆ

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡರು ಮತ್ತು ಕಾರ್ಯಕರ್ತರಿಗೆ ಭಯೋತ್ಪಾದಕ ಗುಂಪು 'ದಿ ರೆಸಿಸ್ಟೆನ್ಸ್ ಫ್ರಂಟ್' ಬೆದರಿಕೆ ಹಾಕಿದೆ.

ಜಮ್ಮು ಮತ್ತು ಕಾಶ್ಮೀರದ 30 RSS ಮುಖಂಡರಿಗೆ ಭಯೋತ್ಪಾದಕ ಗುಂಪಿನಿಂದ ಬೆದರಿಕೆ
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
ಅಕ್ಷಯ್​ ಪಲ್ಲಮಜಲು​​
| Edited By: |

Updated on:Apr 04, 2023 | 1:06 PM

Share

ಜಮ್ಮು, ಕಾಶ್ಮೀರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮುಖಂಡರನ್ನು ಹಾಗೂ ಕಾರ್ಯಕರ್ತರ ರಕ್ತವನ್ನು ಚೆಲ್ಲುತ್ತೇವೆ ಎಂದು ಭಯೋತ್ಪಾದಕ ಗುಂಪು ‘ದಿ ರೆಸಿಸ್ಟೆನ್ಸ್ ಫ್ರಂಟ್’ (The Resistance Front) ಬೆದರಿಕೆ ಹಾಕಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡರು ಮತ್ತು ಕಾರ್ಯಕರ್ತರಿಗೆ ಭಯೋತ್ಪಾದಕ ಗುಂಪು ‘ದಿ ರೆಸಿಸ್ಟೆನ್ಸ್ ಫ್ರಂಟ್’ ಬೆದರಿಕೆ ಹಾಕಿದೆ. ವರದಿಗಳ ಪ್ರಕಾರ ಈ ಭಯೋತ್ಪಾದಕ ಗುಂಪು ತನ್ನ ಟಾರ್ಗೆಟ್​​ ಪಟ್ಟಿಯಲ್ಲಿ 30 ಆರ್‌ಎಸ್‌ಎಸ್ ನಾಯಕರು ಮತ್ತು ಕಾರ್ಯಕರ್ತರ ಗುರುತಿಸಿ ಪಟ್ಟಿ ಬಿಡುಗಡೆ ಮಾಡಿದೆ. ಪೋಸ್ಟರ್‌ನಲ್ಲಿ, ‘ದಿ ರೆಸಿಸ್ಟೆನ್ಸ್ ಫ್ರಂಟ್’ ಗುಂಪು ಜಮ್ಮು ಮತ್ತು ಕಾಶ್ಮೀರದ ಆರ್‌ಎಸ್‌ಎಸ್ ಕಾರ್ಯಕರ್ತರ ರಕ್ತವನ್ನು ಚೆಲ್ಲುತ್ತದೆ ಎಂದು ಹೇಳಿಕೊಂಡಿದೆ.

ಭಾರತದ ವಿಭಜನೆ ತಪ್ಪು, ಭಾರತ ಈಗ ಸಂತೋಷವಾಗಿದೆ : ಮೋಹನ್ ಭಾಗವತ್

ಏಪ್ರಿಲ್ 1 ರಂದು, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಏಳು ದಶಕಗಳಿಗಿಂತಲೂ ಹೆಚ್ಚು ಸ್ವಾತಂತ್ರ್ಯದ ನಂತರವೂ ಪಾಕಿಸ್ತಾನದ ಜನರು ಅತೃಪ್ತರಾಗಿದ್ದಾರೆ ಮತ್ತು ಅವರು ಈಗ ಭಾರತದ ವಿಭಜನೆಯನ್ನು ತಪ್ಪು ಎಂದು ಹೇಳುತ್ತಿದ್ದಾರೆ. ಅಖಂಡ ಭಾರತ ನಿಜ ಆದರೆ ವಿಭಜಿತ ಭಾರತವು ದುಃಸ್ವಪ್ನ ಎಂದು ಅವರು ಹೇಳಿದರು. ಇದೀಗ ಈ ಹೇಳಿಕೆಯ ನಂತರ ಈ ಬೇದರಿಕೆ ಬಂದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:Mohan Bhagwat: ಅಖಂಡ ಭಾರತ ನಿರ್ಮಾಣ, ಹಿಂದೂರಾಷ್ಟ್ರದ ನಿಲುವು, ನೂತನ ಜನಸಂಖ್ಯಾ ನೀತಿಯ ಬಗ್ಗೆ ಮೋಹನ್ ಭಾಗವತ್ ಪ್ರಸ್ತಾಪ

ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಹೇಮು ಕಲಾನಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ಸಿಂಧಿ ಸಮುದಾಯದವರೂ ಭಾಗವಹಿಸಿದ್ದರು.

ಹೊಸ ಭಾರತವನ್ನು ನಿರ್ಮಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಮೋಹನ್ ಭಾಗವತ್ , ‘ಅಖಂಡ ಭಾರತ’ (ಪ್ರಸ್ತುತ ಆಧುನಿಕ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳದಲ್ಲಿರುವ ಎಲ್ಲಾ ಪ್ರಾಚೀನ ಭಾಗಗಳೊಂದಿಗೆ ದೇಶದ ಪರಿಕಲ್ಪನೆ , ಪಾಕಿಸ್ತಾನ, ಶ್ರೀಲಂಕಾ ಮತ್ತು ಟಿಬೆಟ್ ಏಕೀಕೃತ) ನಿಜ ಆದರೆ ವಿಭಜಿತ ಭಾರತವು ದುಃಸ್ವಪ್ನವಾಗಿತ್ತು ಎಂದು ಹೇಳಿದ್ದಾರೆ.

ಇದು 1947 (ವಿಭಜನೆ) ಗಿಂತ ಮೊದಲು ಭಾರತವಾಗಿತ್ತು. ತಮ್ಮ ಹಠಮಾರಿತನದಿಂದ ಭಾರತದಿಂದ ಬೇರ್ಪಟ್ಟವರು ಇನ್ನೂ ಸಂತೋಷವಾಗಿದ್ದಾರೆಯೇ? ಅಲ್ಲಿ ನೋವು ಇದೆ, ಎಂದು ಅವರು ಪಾಕಿಸ್ತಾನದ ಸ್ಥಿತಿಯನ್ನು ವಿವರಿಸಿದ್ದಾರೆ. ಆದರೆ ಭಾರತದ ಈಗ ಸಂತೋಷವಿದೆ, ಹೀಗೆ ಇರಲಿ ಎಂದು ಹೇಳಿದರು.

Published On - 12:28 pm, Tue, 4 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!