Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ

ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯ ನಿರ್ವಹಿಸಿದ ಪೊಲೀಸರು, ನಿಷೇಧಿತ ಎಲ್​ಇಟಿ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.

Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ
ಜಮ್ಮು ಕಾಶ್ಮೀರದಲ್ಲಿ ಸೈನಿಕರುImage Credit source: ANI
Follow us
| Updated By: ಸುಷ್ಮಾ ಚಕ್ರೆ

Updated on:Jun 11, 2022 | 8:20 AM

ಬರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಬರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಜೊತೆ ನಂಟು ಹೊಂದಿದ್ದ ಇಬ್ಬರು ಉಗ್ರರನ್ನು (Terrorists) ಬಂಧಿಸಲಾಗಿದೆ. ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯ ನಿರ್ವಹಿಸಿದ ಪೊಲೀಸರು, ನಿಷೇಧಿತ ಎಲ್​ಇಟಿ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಅಬ್ದುಲ್ ರೆಹಮಾನ್ ಮಿರ್ ಅವರ ಮಗ ಇರ್ಷಾದ್ ಅಹ್ಮದ್ ಮಿರ್ ಮತ್ತು ಬಶೀರ್ ಅಹ್ಮದ್ ಅವರ ಮಗ ಜಾಹಿದ್ ಬಶೀರ್ ಎಂಬ ಇಬ್ಬರನ್ನು ಬರಾಮುಲ್ಲಾದಲ್ಲಿ ಬಂಧಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಬಂಧನಕ್ಕೊಳಗಾದವರ ವಶದಿಂದ 2 ಚೈನೀಸ್ ಪಿಸ್ತೂಲ್‌ಗಳು, 18 ಕಾರ್ಟ್ರಿಡ್ಜ್‌ಗಳು ಮತ್ತು 2 ಮ್ಯಾಗಜೀನ್‌ಗಳು ಸೇರಿದಂತೆ ಹಲವು ಸಾಮಗ್ರಿಗಳು, ಮದ್ದುಗುಂಡುಗಳು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಹಾರಾಟ; ಬಿಎಸ್​ಎಫ್​ ಯೋಧರಿಂದ ಗುಂಡಿನ ದಾಳಿ

ಇದನ್ನೂ ಓದಿ
Image
Gold Price Today: ಚಿನ್ನದ ಬೆಲೆ ಮತ್ತೆ ಇಳಿಕೆ; ಒಂದೇ ದಿನದಲ್ಲಿ 1,200 ರೂ. ಕುಸಿತ ಕಂಡ ಬೆಳ್ಳಿ ದರ
Image
Karnataka Rain: ಕರ್ನಾಟಕ, ತಮಿಳುನಾಡು, ಆಂಧ್ರದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ
Image
ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು

ಪೊಲೀಸರು ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನಷ್ಟು ಉಗ್ರರು ಅದೇ ಪ್ರದೇಶದಲ್ಲಿ ಅಡಗಿರುವ ಶಂಕೆಯಿದ್ದು, ಅವರನ್ನು ಕೂಡ ಸೆರೆಹಿಡಿಯಲು ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 am, Sat, 11 June 22

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​