AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ; ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ, ಇಬ್ಬರು ಪೊಲೀಸರಿಗೆ ಗಾಯ

ಎಎಸ್‌ಐ ಮುಷ್ತಾಕ್ ಅಹ್ಮದ್ ಅವರು ಗಂಭೀರ ಗಾಯಗೊಂಡು ಹುತಾತ್ಮರಾದರು. ಕರ್ತವ್ಯದ ವೇಳೆ ಅವರುಮಾಡಿದ ಅತ್ಯುನ್ನತ ತ್ಯಾಗಕ್ಕಾಗಿ ನಾವು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ.

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ; ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ, ಇಬ್ಬರು ಪೊಲೀಸರಿಗೆ  ಗಾಯ
ಜಮ್ಮ ಮತ್ತು ಕಾಶ್ಮೀರ
TV9 Web
| Edited By: |

Updated on: Jul 12, 2022 | 8:41 PM

Share

ಜಮ್ಮು ಕಾಶ್ಮೀರದ (Jammu and Kashmir) ಶ್ರೀನಗರದ ಲಾಲ್ ಬಜಾರ್ (Lal Bazar) ಪ್ರದೇಶದಲ್ಲಿ ಮಂಗಳವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು ಓರ್ವ ಪೊಲೀಸ್ (police) ಸಿಬ್ಬಂದಿ ಸಾವಿಗೀಡಾಗಿದ್ದಾರೆ. ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು ಆ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಾವಿಗೀಡಾಗಿರುವ ಪೊಲೀಸ್ ಸಿಬ್ಬಂದಿಯನ್ನು ಎಎಸ್ಐ ಮುಷ್ತಾಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಇಬ್ಬರು ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಎಸ್‌ಐ ಮುಷ್ತಾಕ್ ಅಹ್ಮದ್ ಅವರು ಗಂಭೀರ ಗಾಯಗೊಂಡು ಹುತಾತ್ಮರಾದರು. ಕರ್ತವ್ಯದ ವೇಳೆ ಅವರುಮಾಡಿದ ಅತ್ಯುನ್ನತ ತ್ಯಾಗಕ್ಕಾಗಿ ನಾವು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ಗಾಯಗೊಂಡಿರುವ ಇತರ ಇಬ್ಬರು ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ಅಪ್ಡೇಟ್ ಆಗಲಿದೆ ಎಂದು ಜಮ್ಮ ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕರ್ತವ್ಯದ ವೇಳೆ ಅವರುಮಾಡಿದ ಅತ್ಯುನ್ನತ ತ್ಯಾಗಕ್ಕಾಗಿ ನಾವು ಹುತಾತ್ಮರಿಗೆಶ್ರದ್ಧಾಂಜಲಿ ಸಲ್ಲಿಸುತ್ತೇವೆ. ಗಾಯಗೊಂಡಿರುವ ಇತರ ಇಬ್ಬರು ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ಅಪ್ಡೇಟ್ ಆಗಲಿದೆ ಎಂದು ಜಮ್ಮ ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ