AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಂದಕಕ್ಕೆ ಬಿದ್ದ ಕಾರು, ದಂಪತಿ, ಮಗು ಸಾವು

ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ಎಸ್‌ಯುವಿ 400 ಅಡಿ ಆಳದ ಕಮರಿಗೆ ಬಿದ್ದಿದ್ದರಿಂದ ದಂಪತಿ ಮತ್ತು ಅವರ ಮೂರು ತಿಂಗಳ ಮಗು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಂದಕಕ್ಕೆ ಬಿದ್ದ ಕಾರು, ದಂಪತಿ, ಮಗು ಸಾವು
ಕಾರುImage Credit source: India TV
ನಯನಾ ರಾಜೀವ್
|

Updated on: Jan 07, 2024 | 8:40 AM

Share

ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ಎಸ್‌ಯುವಿ 400 ಅಡಿ ಆಳದ ಕಮರಿಗೆ ಬಿದ್ದಿದ್ದರಿಂದ ದಂಪತಿ ಮತ್ತು ಅವರ ಮೂರು ತಿಂಗಳ ಮಗು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ಮಧ್ಯಾಹ್ನ 12:45 ರ ಸುಮಾರಿಗೆ, ತುಲ್ಲಿಯಿಂದ ಚಸ್ಸಾನಾಗೆ ಹೋಗುತ್ತಿದ್ದ ಬೊಲೆರೋ ಕ್ಯಾಂಪರ್ ಝೀರೋ ಪಾಯಿಂಟ್ ಬಳಿ ಕಮರಿಗೆ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್, ಚಸ್ಸಾನಾ, ಸುಮನ್ ಸಿಂಗ್ ತಿಳಿಸಿದ್ದಾರೆ.

ಶವಗಳನ್ನು ಕಾರಿನಿಂದ ಹೊರ ತೆಗೆಯಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಮೃತರನ್ನು ಮಹೋರ್‌ನ ಬಲ್ಮಟ್‌ಕೋಟೆ ಗ್ರಾಮದ ಜಾಹಿದ್ ಅಹ್ಮದ್ (27), ಅವರ ಪತ್ನಿ ಸೈರಾ ಅಖ್ತರ್ (26) ಮತ್ತು ಅವರ ಮೂರು ತಿಂಗಳ ಮಗು ಎಂದು ಗುರುತಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ತುಮಕೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು

ಮಹೋರ್‌ನ ದೇವಲ್ ಗ್ರಾಮದ ನಿವಾಸಿ ಇರ್ಫಾನ್ ಅಹ್ಮದ್ ಗಾಯಗೊಂಡವರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ