AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu Kashmir Accident: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಆಳವಾದ ಕಂದಕಕ್ಕೆ ಉರುಳಿದ ವಾಹನ, 6 ಮಂದಿ ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

Jammu Kashmir Accident: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಆಳವಾದ ಕಂದಕಕ್ಕೆ ಉರುಳಿದ ವಾಹನ, 6 ಮಂದಿ ಸಾವು, ಹಲವರಿಗೆ ಗಾಯ
ಅಪಘಾತImage Credit source: India Today
ನಯನಾ ರಾಜೀವ್
| Updated By: Digi Tech Desk|

Updated on:May 24, 2023 | 11:15 AM

Share

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿವರಗಳ ಪ್ರಕಾರ, ವಾಹನವು ದಂಗದೂರು ಪವರ್ ಪ್ರಾಜೆಕ್ಟ್‌ನ 10 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ದಂಗದೂರು ಅಣೆಕಟ್ಟಿನ ಬಳಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಪಘಾತವನ್ನು ದೃಢೀಕರಿಸಿದ ಕಿಶ್ತ್ವಾರ್ ಪೊಲೀಸರು, ಕ್ರೂಸರ್ ವಾಹನವು ಕಣಿವೆಯಲ್ಲಿ ಬಿದ್ದಿದೆ, ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಡಿಸಿ ಕಿಶ್ತ್ವಾರ್, ಡಾ ದೇವಾಂಶ್ ಯಾದವ್ ಅವರೊಂದಿಗೆ ಅಪಘಾತದ ಬಗ್ಗೆ ಚರ್ಚೆ ನಡೆಸಿದ್ದು, ಅಗತ್ಯವಿರುವ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಮತ್ತಷ್ಟು ಓದಿ: Maharashtra Accident: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ, 7 ಮಂದಿ ಸಾವು

ಏಪ್ರಿಲ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬ್ರಿಗೇಡ್‌ನ ಆಂಬ್ಯುಲೆನ್ಸ್ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದು ಇಬ್ಬರು ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದರು. ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ (ಎಲ್‌ಒಸಿ) ಬಳಿಯ ಕೇರಿ ಸೆಕ್ಟರ್‌ನಲ್ಲಿ ಅಪಘಾತ ಸಂಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:09 am, Wed, 24 May 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ