AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಎಲ್​​ಇಟಿ ಉಗ್ರರ ಬಂಧನ; ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶ

ಖುರ್ಷಿದ್ ಅಹ್ಮದ್ ಖಾನ್ ಮತ್ತು ರೆಯಾಜ್ ಅಹ್ಮದ್ ಖಾನ್ ಅವರನ್ನು ಬಂಧಿಸಲಾಗಿದೆ. 15 ಸುತ್ತುಗಳ ಎರಡು ಎಕೆ-47 ಮ್ಯಾಗಜೀನ್‌ಗಳು, ನಿಷೇಧಿತ ಸಜ್ಜು ಎಲ್‌ಟಿ/ಟಿಆರ್‌ಎಫ್‌ನ 20 ಖಾಲಿ ಪೋಸ್ಟರ್‌ಗಳು ಮತ್ತು ಇತರ ವಸ್ತುಗಳನ್ನು ಉಗ್ರರಿಂದ ವಶಪಡಿಸಿಕೊಳ್ಳಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಎಲ್​​ಇಟಿ ಉಗ್ರರ ಬಂಧನ; ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶ
ಬಂಧಿತ ಉಗ್ರರು
ಆಯೇಷಾ ಬಾನು
|

Updated on: Mar 08, 2023 | 7:09 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಖುರ್ಷಿದ್ ಅಹ್ಮದ್ ಖಾನ್, ರಿಯಾಜ್ ಅಹ್ಮದ್ ಖಾನ್ ಬಂಧಿತ ಉಗ್ರರು. ಬಂಧಿತರಿಂದ ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಪ್ರಕಾರ, ಭಯೋತ್ಪಾದಕರು ಅಡಗಿರುವ ಬಗ್ಗೆ ಸಿಕ್ಕ ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು 176 bn ಸಿಆರ್‌ಪಿಎಫ್ ಜೊತೆಗೆ ಮೊಂಚ್‌ಖುದ್ ಕುಂಜರ್‌ನಲ್ಲಿ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭೋಪಾಲ್ – ಉಜ್ಜೈನ್ ರೈಲು ಸ್ಫೋಟ, 7 ಅಪರಾಧಿಗಳಿಗೆ ಮರಣದಂಡನೆ; ಮೋದಿ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದ ಉಗ್ರರು

“ಶೋಧ ಕಾರ್ಯಾಚರಣೆಯ ವೇಳೆ, ಝಂಡ್ಪಾಲ್ ಕುಂಜರ್ ನಿವಾಸಿಗಳಾದ ಖುರ್ಷಿದ್ ಅಹ್ಮದ್ ಖಾನ್ ಮತ್ತು ರೆಯಾಜ್ ಅಹ್ಮದ್ ಖಾನ್ ಅವರನ್ನು ಬಂಧಿಸಲಾಗಿದೆ. 15 ಸುತ್ತುಗಳ ಎರಡು ಎಕೆ-47 ಮ್ಯಾಗಜೀನ್‌ಗಳು, ನಿಷೇಧಿತ ಸಜ್ಜು ಎಲ್‌ಟಿ/ಟಿಆರ್‌ಎಫ್‌ನ 20 ಖಾಲಿ ಪೋಸ್ಟರ್‌ಗಳು ಮತ್ತು ಇತರ ವಸ್ತುಗಳನ್ನು ಉಗ್ರರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ ಬಂಧಿತ ಉಗ್ರೆಉ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್‌ಇಟಿ (ಲಷ್ಕರ್-ಎ-ತೊಯ್ಬಾ) ಜೊತೆ ಸಹಚರರಾಗಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಬಂಧಿತರು ಕುಂಜರ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಅಕ್ರಮ ಮದ್ದುಗುಂಡುಗಳನ್ನು ತಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್