AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಎಲ್​​ಇಟಿ ಉಗ್ರರ ಬಂಧನ; ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶ

ಖುರ್ಷಿದ್ ಅಹ್ಮದ್ ಖಾನ್ ಮತ್ತು ರೆಯಾಜ್ ಅಹ್ಮದ್ ಖಾನ್ ಅವರನ್ನು ಬಂಧಿಸಲಾಗಿದೆ. 15 ಸುತ್ತುಗಳ ಎರಡು ಎಕೆ-47 ಮ್ಯಾಗಜೀನ್‌ಗಳು, ನಿಷೇಧಿತ ಸಜ್ಜು ಎಲ್‌ಟಿ/ಟಿಆರ್‌ಎಫ್‌ನ 20 ಖಾಲಿ ಪೋಸ್ಟರ್‌ಗಳು ಮತ್ತು ಇತರ ವಸ್ತುಗಳನ್ನು ಉಗ್ರರಿಂದ ವಶಪಡಿಸಿಕೊಳ್ಳಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಎಲ್​​ಇಟಿ ಉಗ್ರರ ಬಂಧನ; ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶ
ಬಂಧಿತ ಉಗ್ರರು
ಆಯೇಷಾ ಬಾನು
|

Updated on: Mar 08, 2023 | 7:09 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಖುರ್ಷಿದ್ ಅಹ್ಮದ್ ಖಾನ್, ರಿಯಾಜ್ ಅಹ್ಮದ್ ಖಾನ್ ಬಂಧಿತ ಉಗ್ರರು. ಬಂಧಿತರಿಂದ ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಪ್ರಕಾರ, ಭಯೋತ್ಪಾದಕರು ಅಡಗಿರುವ ಬಗ್ಗೆ ಸಿಕ್ಕ ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು 176 bn ಸಿಆರ್‌ಪಿಎಫ್ ಜೊತೆಗೆ ಮೊಂಚ್‌ಖುದ್ ಕುಂಜರ್‌ನಲ್ಲಿ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭೋಪಾಲ್ – ಉಜ್ಜೈನ್ ರೈಲು ಸ್ಫೋಟ, 7 ಅಪರಾಧಿಗಳಿಗೆ ಮರಣದಂಡನೆ; ಮೋದಿ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದ ಉಗ್ರರು

“ಶೋಧ ಕಾರ್ಯಾಚರಣೆಯ ವೇಳೆ, ಝಂಡ್ಪಾಲ್ ಕುಂಜರ್ ನಿವಾಸಿಗಳಾದ ಖುರ್ಷಿದ್ ಅಹ್ಮದ್ ಖಾನ್ ಮತ್ತು ರೆಯಾಜ್ ಅಹ್ಮದ್ ಖಾನ್ ಅವರನ್ನು ಬಂಧಿಸಲಾಗಿದೆ. 15 ಸುತ್ತುಗಳ ಎರಡು ಎಕೆ-47 ಮ್ಯಾಗಜೀನ್‌ಗಳು, ನಿಷೇಧಿತ ಸಜ್ಜು ಎಲ್‌ಟಿ/ಟಿಆರ್‌ಎಫ್‌ನ 20 ಖಾಲಿ ಪೋಸ್ಟರ್‌ಗಳು ಮತ್ತು ಇತರ ವಸ್ತುಗಳನ್ನು ಉಗ್ರರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ ಬಂಧಿತ ಉಗ್ರೆಉ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್‌ಇಟಿ (ಲಷ್ಕರ್-ಎ-ತೊಯ್ಬಾ) ಜೊತೆ ಸಹಚರರಾಗಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಬಂಧಿತರು ಕುಂಜರ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಅಕ್ರಮ ಮದ್ದುಗುಂಡುಗಳನ್ನು ತಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ