AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಎಲ್​​ಇಟಿ ಉಗ್ರರ ಬಂಧನ; ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶ

ಖುರ್ಷಿದ್ ಅಹ್ಮದ್ ಖಾನ್ ಮತ್ತು ರೆಯಾಜ್ ಅಹ್ಮದ್ ಖಾನ್ ಅವರನ್ನು ಬಂಧಿಸಲಾಗಿದೆ. 15 ಸುತ್ತುಗಳ ಎರಡು ಎಕೆ-47 ಮ್ಯಾಗಜೀನ್‌ಗಳು, ನಿಷೇಧಿತ ಸಜ್ಜು ಎಲ್‌ಟಿ/ಟಿಆರ್‌ಎಫ್‌ನ 20 ಖಾಲಿ ಪೋಸ್ಟರ್‌ಗಳು ಮತ್ತು ಇತರ ವಸ್ತುಗಳನ್ನು ಉಗ್ರರಿಂದ ವಶಪಡಿಸಿಕೊಳ್ಳಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಎಲ್​​ಇಟಿ ಉಗ್ರರ ಬಂಧನ; ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶ
ಬಂಧಿತ ಉಗ್ರರು
ಆಯೇಷಾ ಬಾನು
|

Updated on: Mar 08, 2023 | 7:09 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಖುರ್ಷಿದ್ ಅಹ್ಮದ್ ಖಾನ್, ರಿಯಾಜ್ ಅಹ್ಮದ್ ಖಾನ್ ಬಂಧಿತ ಉಗ್ರರು. ಬಂಧಿತರಿಂದ ಎಕೆ-47 ಮ್ಯಾಗಜೀನ್​ಗಳು, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಪ್ರಕಾರ, ಭಯೋತ್ಪಾದಕರು ಅಡಗಿರುವ ಬಗ್ಗೆ ಸಿಕ್ಕ ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು 176 bn ಸಿಆರ್‌ಪಿಎಫ್ ಜೊತೆಗೆ ಮೊಂಚ್‌ಖುದ್ ಕುಂಜರ್‌ನಲ್ಲಿ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭೋಪಾಲ್ – ಉಜ್ಜೈನ್ ರೈಲು ಸ್ಫೋಟ, 7 ಅಪರಾಧಿಗಳಿಗೆ ಮರಣದಂಡನೆ; ಮೋದಿ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದ ಉಗ್ರರು

“ಶೋಧ ಕಾರ್ಯಾಚರಣೆಯ ವೇಳೆ, ಝಂಡ್ಪಾಲ್ ಕುಂಜರ್ ನಿವಾಸಿಗಳಾದ ಖುರ್ಷಿದ್ ಅಹ್ಮದ್ ಖಾನ್ ಮತ್ತು ರೆಯಾಜ್ ಅಹ್ಮದ್ ಖಾನ್ ಅವರನ್ನು ಬಂಧಿಸಲಾಗಿದೆ. 15 ಸುತ್ತುಗಳ ಎರಡು ಎಕೆ-47 ಮ್ಯಾಗಜೀನ್‌ಗಳು, ನಿಷೇಧಿತ ಸಜ್ಜು ಎಲ್‌ಟಿ/ಟಿಆರ್‌ಎಫ್‌ನ 20 ಖಾಲಿ ಪೋಸ್ಟರ್‌ಗಳು ಮತ್ತು ಇತರ ವಸ್ತುಗಳನ್ನು ಉಗ್ರರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ ಬಂಧಿತ ಉಗ್ರೆಉ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್‌ಇಟಿ (ಲಷ್ಕರ್-ಎ-ತೊಯ್ಬಾ) ಜೊತೆ ಸಹಚರರಾಗಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಬಂಧಿತರು ಕುಂಜರ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಅಕ್ರಮ ಮದ್ದುಗುಂಡುಗಳನ್ನು ತಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು