AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

72 ವರ್ಷ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ಲಸಿಕೆ ಕೆಂದ್ರಕ್ಕೆ ಸಾಗಿದ ಪೊಲೀಸ್​ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋ ವೈರಲ್​

ಹೃದಯಸ್ಪರ್ಶಿ ವಿಡಿಯೋ ಇದೀಗ ಬಾರೀ ಸುದ್ದಿಯಲ್ಲಿದೆ. ಇಲ್ಲಿಯವರೆಗೆ 60 ರಿಟ್ವೀಟ್​ ಮತ್ತು 420 ಲೈಕ್ಸ್​ಗಳನ್ನು ಪಡೆದುಕೊಂಡಿದೆ. 6,600ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

72 ವರ್ಷ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ಲಸಿಕೆ ಕೆಂದ್ರಕ್ಕೆ ಸಾಗಿದ ಪೊಲೀಸ್​ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋ ವೈರಲ್​
72 ವರ್ಷ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ಲಸಿಕೆ ಕೆಂದ್ರಕ್ಕೆ ಸಾಗಿದ ಪೊಲೀಸ್​ ಸಿಬ್ಬಂದಿ
TV9 Web
| Edited By: |

Updated on:Jul 05, 2021 | 11:47 AM

Share

ಪೊಲೀಸರು ಮತ್ತು ಸಶಸ್ತ್ರ ಪಡೆ ಜನರನ್ನು ರಕ್ಷಿಸಲು ಪ್ರತಿ ಕ್ಷಣವೂ ಕರ್ತವ್ಯಕ್ಕೆ ಬದ್ಧರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಜನರ ಏಳಿಗೆಯನ್ನು ಬಯಸುತ್ತಾ ರಕ್ಷಣೆಗೆಗಾಗಿ ನಿಂತಿರುತ್ತಾರೆ. ಇಲ್ಲೊಂದು ಹೃದಸ್ಪರ್ಶಿ ವಿಡಿಯೋ ಬಾರೀ ಸುದ್ದಿಯಲ್ಲಿದೆ.  72 ವರ್ಷದ ವಯಸ್ಕರನ್ನು ಹೆಗಲೆ ಮೇಲೆ ಹೊತ್ತು ಸಾಗಿದ ಪೊಲೀಸ್​ ಸಿಬ್ಬಂದಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪೊಲೀಸ್​ ಸಿಬ್ಬಂದಿಗೆ ನೆಟ್ಟಿಗರು, ಸಲಾಂ.. ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಎಲ್ಲರ ಮನಗೆದ್ದಿದೆ. ಸಾಂಕ್ರಾಮಿಕ ರೋಗ ಹರಡುತ್ತಿದ್ದ ಕಠಿಣ ಸಮಯದಲ್ಲಿ ಭರವಸೆಯ ದಾರಿ ದೀಪವಾಗಿ ಪೊಲೀಸ್​ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಕರ್ತವ್ಯಬದ್ಧ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಕ್ಲಿಪ್​ಅನ್ನು ಈಶಾನ್ಯ ಪ್ರದೇಶ ಅಭಿವೃದ್ಧಿಯ ಕೇಂದ್ರ ಸಚಿವರಾಗಿರುವ ಡಾ. ಜಿತೇಂದ್ರ ಸಿಂಗ್​ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಮೋಹನ್​ ಸಿಂಗ್​ ಎಂಬ ಪೊಲೀಸ್​ ಸಿಬ್ಬಂದಿ 72 ವರ್ಷದ ಅಬ್ದುಲ್​ ಗನಿ ಎಂಬ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ಕೊರೊನಾ ಲಸಿಕೆ ಕೇಂದ್ರಕ್ಕೆ ಕರೆದೊಯ್ಯುತ್ತಿದ್ದಾರೆ. ಇವರು ರಾಜ್ಯದ ರಿಯಾಸಿ ಜಿಲ್ಲೆಗೆ ಸಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಲಸಿಕೆ ಕೆಂದ್ರಕ್ಕೆ 72 ರ್ಷದ ವಯಸ್ಕರನ್ನು ಹೆಗಲ ಮೇಲೆ ಹೊತ್ತುಕೊಂಡು ರಿಯಾಸಿ ಜಿಲ್ಲೆಗೆ ಸಾಗಿದ ಎಸ್​ಪಿಒ ಮೋಹನ್​ ಸಿಂಗ್​ರನ್ನು ನೋಡಿದರೆ ಹೆಮ್ಮೆಯಾಗುತ್ತದೆ ಎಂದು ಬರೆದಿಕೊಳ್ಳಲಾಗಿದೆ. ಇಂಡಿಯಾ ಫೈಟ್ಸ್​ ಕೊರೊನಾ ಎಂಬ ಹ್ಯಾಶ್​ಟ್ಯಾಗ್​ನೊಂದಿಗೆ ಟ್ವೀಟ್​ ಹಂಚಿಕೊಳ್ಳಲಾಗಿದೆ.

ಹೃದಯಸ್ಪರ್ಶಿ ವಿಡಿಯೋ ಇದೀಗ ಬಾರೀ ಸುದ್ದಿಯಲ್ಲಿದೆ. ಇಲ್ಲಿಯವರೆಗೆ 60 ರಿಟ್ವೀಟ್​ ಮತ್ತು 420 ಲೈಕ್ಸ್​ಗಳನ್ನು ಪಡೆದುಕೊಂಡಿದೆ. 6,600ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಮೋಹನ್​ ಸಿಂಗ್​ ಅವರಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ತವ್ಯ ಬದ್ಧತೆಗೆ ಶ್ಲಾಘನೆ ವ್ಯಕ್ತವಾಗಿದೆ. ಇವರ ಮಾನವೀಯ ವರ್ತನೆಯನ್ನು ಶ್ಲಾಘಿಸಲೇಬೇಕು.. ಧನ್ಯವಾದಗಳು ಎಂದು ಇನ್ನು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ

ನಿವೃತ್ತ ಚಾಲಕನನ್ನು ಕೂರಿಸಿಕೊಂಡು ಕಾರು ಚಾಲನೆ; ಹೃದಯಸ್ಪರ್ಶಿ ಕೊಡುಗೆ ನೀಡಿದ ಕೊಪ್ಪಳ ತಹಶೀಲ್ದಾರ್

Published On - 11:45 am, Mon, 5 July 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?