AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು. ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 04, 2019 | 1:23 PM

Share

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು.

ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

Published On - 12:48 pm, Wed, 4 December 19

Follow Us
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ