AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು. ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್
ಸಾಧು ಶ್ರೀನಾಥ್​
|

Updated on:Dec 04, 2019 | 1:23 PM

Share

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು.

ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

Published On - 12:48 pm, Wed, 4 December 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ