AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು. ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್
Follow us
ಸಾಧು ಶ್ರೀನಾಥ್​
|

Updated on:Dec 04, 2019 | 1:23 PM

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು.

ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

Published On - 12:48 pm, Wed, 4 December 19

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ