AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು. ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್
ಸಾಧು ಶ್ರೀನಾಥ್​
|

Updated on:Dec 04, 2019 | 1:23 PM

Share

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು.

ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

Published On - 12:48 pm, Wed, 4 December 19

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?