ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು. ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪವನ್‌ ಕಲ್ಯಾಣ್

Updated on: Dec 04, 2019 | 1:23 PM

ಹೈದರಾಬಾದ್: ಖ್ಯಾತ ನಟ ಪವನ್‌ ಕಲ್ಯಾಣ್ ಎರಡು ದಿನಗಳ ತಿರುಪತಿ ಜಿಲ್ಲಾ‌ ಪ್ರವಾಸಕ್ಕೆಂದು ಆಗಮಿಸಿದ್ದಾರೆ. ಈ ವೇಳೆ ಅವರು‌ ಶ್ರೀವಾರಿ ದರ್ಶನ ಪಡೆದರು. ರಂಗ ನಾಯಕ‌ ಮಂಟಪದಲ್ಲಿ ಅರ್ಚಕರು ಪಂಡಿತರಿಂದ ಪವನ್‌ ಕಲ್ಯಾಣ್​ಗೆ ವೇದ ಮಂತ್ರಗಳ ಆಶೀರ್ವಾದ ‌ನೀಡಲಾಯಿತು. ತೀರ್ಥ ಪ್ರಸಾದಗಳನ್ನು ಒದಗಿಸಲಾಯಿತು.

ಧರ್ಮೋ ರಕ್ಷತಿ ರಕ್ಷಿತಃ, ಧರ್ಮವನ್ನು ರಕ್ಷಿಸಿದರೆ, ಧರ್ಮ‌ ನಮ್ಮನ್ನು ಎನ್ನೋ‌ ನೀತಿಯನ್ನು‌ಪಾಲಿಸುತ್ತಲೇ ಬಂದಿದ್ದೇನೆ, ಅದನ್ನೆ‌ ಪಾಲಿಸುತ್ತೇನೆ, ದೇಶ ಸಮೃದ್ಧವಾಗಿರಲಿ‌. ದೇಶದ ಜನರು ಚನ್ನಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ‌ ಪವನ್‌ ಕಲ್ಯಾಣ್​ ತಿಳಿಸಿದ‌ರು.

Published On - 12:48 pm, Wed, 4 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us