AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh News ಛತ್ತೀಸ್‌ಗಡದಲ್ಲಿ ಸಿಆರ್‌ಪಿಎಫ್ ಸಹೋದ್ಯೋಗಿಯಿಂದ ಗುಂಡಿನ ದಾಳಿ: 4 ಯೋಧರು ಸಾವು, ಮೂವರಿಗೆ ಗಾಯ

ರಾಜಧಾನಿ ರಾಯ್‌ಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಜಿಲ್ಲೆಯ ಲಿಂಗಂಪಲ್ಲಿ ಗ್ರಾಮದ ಸಿಆರ್‌ಪಿಎಫ್‌ನ 50 ನೇ ಬೆಟಾಲಿಯನ್ ಶಿಬಿರದಲ್ಲಿ ಇಂದು ಮುಂಜಾನೆ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಬಸ್ತರ್ ವಲಯ) ಸುಂದರರಾಜ್ ಪಿ ಹೇಳಿದ್ದಾರೆ.

Chhattisgarh News ಛತ್ತೀಸ್‌ಗಡದಲ್ಲಿ ಸಿಆರ್‌ಪಿಎಫ್ ಸಹೋದ್ಯೋಗಿಯಿಂದ ಗುಂಡಿನ ದಾಳಿ: 4 ಯೋಧರು ಸಾವು, ಮೂವರಿಗೆ ಗಾಯ
ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಕರೆದೊಯ್ಯುವುದು
TV9 Web
| Edited By: |

Updated on: Nov 08, 2021 | 10:25 AM

Share

ರಾಯ್‌ಪುರ: ಛತ್ತೀಸ್‌ಗಡ ಸುಕ್ಮಾ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದಲ್ಲಿ ಸೋಮವಾರ ಸಿಆರ್​ಪಿಎಫ್  ಸಹೋದ್ಯೋಗಿಯೊಬ್ಬರು ಗುಂಡಿನ ದಾಳಿ ನಡೆಸಿದ್ದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ರಾಜಧಾನಿ ರಾಯ್‌ಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಜಿಲ್ಲೆಯ ಲಿಂಗಂಪಲ್ಲಿ ಗ್ರಾಮದ ಸಿಆರ್‌ಪಿಎಫ್‌ನ 50 ನೇ ಬೆಟಾಲಿಯನ್ ಶಿಬಿರದಲ್ಲಿ ಇಂದು ಮುಂಜಾನೆ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಬಸ್ತರ್ ವಲಯ) ಸುಂದರರಾಜ್ ಪಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಯೋಧ ತನ್ನ ಎಕೆ-47 ರೈಫಲ್‌ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದ್ದು, ಗುಂಡಿನ ದಾಳಿಗೆ ಕಾರಣ ತಿಳಿಯಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಏತನ್ಮಧ್ಯೆ, ಗಾಯಗೊಂಡ ಯೋಧರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:  ಮಹಾಮಳೆಗೆ ತತ್ತರಿಸಿದ ತಮಿಳುನಾಡು! ಮುಂದಿನ 2 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ