AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh News ಛತ್ತೀಸ್‌ಗಡದಲ್ಲಿ ಸಿಆರ್‌ಪಿಎಫ್ ಸಹೋದ್ಯೋಗಿಯಿಂದ ಗುಂಡಿನ ದಾಳಿ: 4 ಯೋಧರು ಸಾವು, ಮೂವರಿಗೆ ಗಾಯ

ರಾಜಧಾನಿ ರಾಯ್‌ಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಜಿಲ್ಲೆಯ ಲಿಂಗಂಪಲ್ಲಿ ಗ್ರಾಮದ ಸಿಆರ್‌ಪಿಎಫ್‌ನ 50 ನೇ ಬೆಟಾಲಿಯನ್ ಶಿಬಿರದಲ್ಲಿ ಇಂದು ಮುಂಜಾನೆ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಬಸ್ತರ್ ವಲಯ) ಸುಂದರರಾಜ್ ಪಿ ಹೇಳಿದ್ದಾರೆ.

Chhattisgarh News ಛತ್ತೀಸ್‌ಗಡದಲ್ಲಿ ಸಿಆರ್‌ಪಿಎಫ್ ಸಹೋದ್ಯೋಗಿಯಿಂದ ಗುಂಡಿನ ದಾಳಿ: 4 ಯೋಧರು ಸಾವು, ಮೂವರಿಗೆ ಗಾಯ
ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಕರೆದೊಯ್ಯುವುದು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 08, 2021 | 10:25 AM

Share

ರಾಯ್‌ಪುರ: ಛತ್ತೀಸ್‌ಗಡ ಸುಕ್ಮಾ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದಲ್ಲಿ ಸೋಮವಾರ ಸಿಆರ್​ಪಿಎಫ್  ಸಹೋದ್ಯೋಗಿಯೊಬ್ಬರು ಗುಂಡಿನ ದಾಳಿ ನಡೆಸಿದ್ದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ರಾಜಧಾನಿ ರಾಯ್‌ಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಜಿಲ್ಲೆಯ ಲಿಂಗಂಪಲ್ಲಿ ಗ್ರಾಮದ ಸಿಆರ್‌ಪಿಎಫ್‌ನ 50 ನೇ ಬೆಟಾಲಿಯನ್ ಶಿಬಿರದಲ್ಲಿ ಇಂದು ಮುಂಜಾನೆ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಬಸ್ತರ್ ವಲಯ) ಸುಂದರರಾಜ್ ಪಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಯೋಧ ತನ್ನ ಎಕೆ-47 ರೈಫಲ್‌ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದ್ದು, ಗುಂಡಿನ ದಾಳಿಗೆ ಕಾರಣ ತಿಳಿಯಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಏತನ್ಮಧ್ಯೆ, ಗಾಯಗೊಂಡ ಯೋಧರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:  ಮಹಾಮಳೆಗೆ ತತ್ತರಿಸಿದ ತಮಿಳುನಾಡು! ಮುಂದಿನ 2 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್