AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಪ್ಪುಗಟ್ಟಿದ ನೀರಿನ ಮೇಲೆ ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ನಡೆಸಿದ ಐಟಿಬಿಪಿ

ನಡುವೆ ಲಡಾಖ್‌ನಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಹೆಪ್ಪುಗಟ್ಟಿದ ನೀರಿನ ಮೇಲೆ ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ನಡೆಸಿದ್ದಾರೆ.

ಹೆಪ್ಪುಗಟ್ಟಿದ ನೀರಿನ ಮೇಲೆ ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ನಡೆಸಿದ ಐಟಿಬಿಪಿ
ಲಡಾಖ್‌ನಲ್ಲಿ ಹೆಪ್ಪುಗಟ್ಟಿದ ನೀರಿನ ಮೇಲೆ ಮೆರವಣಿಗೆ ನಡೆಸಿದ ಐಟಿಬಿಪಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 26, 2021 | 8:54 AM

Share

ದೇಶಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕೊರೊನಾ ನಡುವೆ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಲಡಾಖ್‌ನಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಹೆಪ್ಪುಗಟ್ಟಿದ ನೀರಿನ ಮೇಲೆ ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ನಡೆಸಿದ್ದಾರೆ.

ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಮೈಪುಳಕಿಸುವಂತಿದೆ. ಇನ್ನು ಇತ್ತ 2 ಲಕ್ಷ ಟ್ರ್ಯಾಕ್ಟರ್​ಗಳು ದೆಹಲಿಯಲ್ಲಿ 250 ಕಿಲೋಮೀಟರ್​ಗೂ ಹೆಚ್ಚು ದೂರ ರೈತರು ರ್ಯಾಲಿ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜಧಾನಿ ದೆಹಲಿಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ