AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿದ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ

ರಾಮನಾಥ್ ಕೋವಿಂದ್ ಭಾಷಣ ಬಹಿಷ್ಕಾರ ಮಾಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​.ಡಿ. ದೇವೇಗೌಡ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿದ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ
ಹೆಚ್.ಡಿ.ದೇವೇಗೌಡ
TV9 Web
| Edited By: |

Updated on:Apr 06, 2022 | 8:34 PM

Share

ಬೆಂಗಳೂರು: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಭಾಷಣ ಮಾಡಲು ಆರಂಭಿಸಿದ್ದಾರೆ. ಆದರೆ ಈ ಮಧ್ಯೆ, ಭುಗಿಲೆದ್ದಿರುವ ರೈತ ಹೋರಾಟಗಳನ್ನು ಬೆಂಬಲಿಸಲು, ರೈತರ ಬಗ್ಗೆ ಕೇಂದ್ರ ತಾಳಿರುವ ಕಠಿಣ ಧೋರಣೆ ವಿರೋಧಿಸಲು ವಿರೋಧ ಪಕ್ಷಗಳು ತೀರ್ಮಾನಿಸಿವೆ. ಕಾಂಗ್ರೆಸ್ ಸಹಿತ 16 ವಿರೋಧ ಪಕ್ಷಗಳು ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ನಿರ್ಧರಿಸಿವೆ.

ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ವಿಪಕ್ಷಗಳು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಕೂಡ ಇದೇ ನಿರ್ಧಾರಕ್ಕೆ ಸಹಮತ ಸೂಚಿಸಿದೆ. ರಾಮನಾಥ್ ಕೋವಿಂದ್ ಭಾಷಣ ಬಹಿಷ್ಕಾರ ಮಾಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಅಧಿವೇಶನಕ್ಕೆ ತೆರಳದೆ ತಾವು ಬೆಂಗಳೂರಿನಲ್ಲಿಯೇ ಉಳಿಯುವುದಾಗಿ ದೇವೇಗೌಡ ಹೇಳಿದ್ದಾರೆ. ಈ ಮೂಲಕ, ಜೆಡಿಎಸ್​ ಪಕ್ಷ ಕೂಡ ರಾಷ್ಟ್ರಪತಿ ಭಾಷಣ ವೇಳೆ ಭಾಗಿಯಾಗದಿರಲು ನಿರ್ಧಾರ ಮಾಡಿದೆ. ರೈತರಿಗೆ ಬೆಂಬಲ ಸೂಚಿಸುವುದಾಗಿ ಹೇಳಿದೆ.

ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್​.ಡಿ. ದೇವೇಗೌಡ ಟ್ವೀಟ್

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು 16 ವಿರೋಧ ಪಕ್ಷಗಳ ನಿರ್ಧಾರ

Published On - 11:08 am, Fri, 29 January 21

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​