AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಕಳೆದುಕೊಂಡ ದೇವೇಂದ್ರ: JDS ಶಾಸಕ ಶಿವಲಿಂಗೇಗೌಡ ಏನಂದ್ರು!?

ಮೈಸೂರು: ಮಹಾರಾಷ್ಟ್ರದಲ್ಲಿ ಅಜಿತ್​ ಪವಾರ್​ ಅವರ ಜೊತೆ ಕೈಜೋಡಿಸಿ ದಿಢೀರನೆ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅಷ್ಟೇ ಕ್ಷಿಪ್ರವಾಗಿ ಅಧಿಕಾರದ ಗದ್ದುಗೆಯಿಂದ ಇಳಿದುಬಿಟ್ಟರು. ಈ ಬಗ್ಗೆ JDS ಶಾಸಕ ಶಿವಲಿಂಗೇಗೌಡ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ನಮ್ಮವರನ್ನು ಮುಂಬೈನಿಂದ ಕರೆದುಕೊಂಡು ಬರಲು ಹೋಗಿದ್ದೆವು. ಆಗ ಪೊಲೀಸ್ ವಾಹನದಲ್ಲಿ ನಮ್ಮನ್ನು ಮುಂಬೈ ಸುತ್ತಿಸಿದ್ದರು. ಅವತ್ತು ನಮಗೆ ಅನ್ಯಾಯ ಮಾಡಿದ್ದರು. ನಮ್ಮ ಶಾಪದಿಂದಲೇ ಅವರ ಅಧಿಕಾರ ಹೋಯ್ತು!ನಮಗೆ ಅನ್ಯಾಯದಿಂದ ನಡೆಸಿಕೊಂಡರು. ಅದಕ್ಕೆ ಅವರ ಅಧಿಕಾರ ಹೋಗಿದೆ ಎಂದು ಹುಣಸೂರು […]

ಅಧಿಕಾರ ಕಳೆದುಕೊಂಡ ದೇವೇಂದ್ರ: JDS ಶಾಸಕ ಶಿವಲಿಂಗೇಗೌಡ ಏನಂದ್ರು!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 02, 2019 | 7:05 PM

Share

ಮೈಸೂರು: ಮಹಾರಾಷ್ಟ್ರದಲ್ಲಿ ಅಜಿತ್​ ಪವಾರ್​ ಅವರ ಜೊತೆ ಕೈಜೋಡಿಸಿ ದಿಢೀರನೆ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅಷ್ಟೇ ಕ್ಷಿಪ್ರವಾಗಿ ಅಧಿಕಾರದ ಗದ್ದುಗೆಯಿಂದ ಇಳಿದುಬಿಟ್ಟರು. ಈ ಬಗ್ಗೆ JDS ಶಾಸಕ ಶಿವಲಿಂಗೇಗೌಡ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ನಮ್ಮವರನ್ನು ಮುಂಬೈನಿಂದ ಕರೆದುಕೊಂಡು ಬರಲು ಹೋಗಿದ್ದೆವು. ಆಗ ಪೊಲೀಸ್ ವಾಹನದಲ್ಲಿ ನಮ್ಮನ್ನು ಮುಂಬೈ ಸುತ್ತಿಸಿದ್ದರು. ಅವತ್ತು ನಮಗೆ ಅನ್ಯಾಯ ಮಾಡಿದ್ದರು. ನಮ್ಮ ಶಾಪದಿಂದಲೇ ಅವರ ಅಧಿಕಾರ ಹೋಯ್ತು!ನಮಗೆ ಅನ್ಯಾಯದಿಂದ ನಡೆಸಿಕೊಂಡರು. ಅದಕ್ಕೆ ಅವರ ಅಧಿಕಾರ ಹೋಗಿದೆ ಎಂದು ಹುಣಸೂರು ಸಮಾವೇಶದಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

Published On - 7:03 pm, Mon, 2 December 19

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು