AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಕಳೆದುಕೊಂಡ ದೇವೇಂದ್ರ: JDS ಶಾಸಕ ಶಿವಲಿಂಗೇಗೌಡ ಏನಂದ್ರು!?

ಮೈಸೂರು: ಮಹಾರಾಷ್ಟ್ರದಲ್ಲಿ ಅಜಿತ್​ ಪವಾರ್​ ಅವರ ಜೊತೆ ಕೈಜೋಡಿಸಿ ದಿಢೀರನೆ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅಷ್ಟೇ ಕ್ಷಿಪ್ರವಾಗಿ ಅಧಿಕಾರದ ಗದ್ದುಗೆಯಿಂದ ಇಳಿದುಬಿಟ್ಟರು. ಈ ಬಗ್ಗೆ JDS ಶಾಸಕ ಶಿವಲಿಂಗೇಗೌಡ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ನಮ್ಮವರನ್ನು ಮುಂಬೈನಿಂದ ಕರೆದುಕೊಂಡು ಬರಲು ಹೋಗಿದ್ದೆವು. ಆಗ ಪೊಲೀಸ್ ವಾಹನದಲ್ಲಿ ನಮ್ಮನ್ನು ಮುಂಬೈ ಸುತ್ತಿಸಿದ್ದರು. ಅವತ್ತು ನಮಗೆ ಅನ್ಯಾಯ ಮಾಡಿದ್ದರು. ನಮ್ಮ ಶಾಪದಿಂದಲೇ ಅವರ ಅಧಿಕಾರ ಹೋಯ್ತು!ನಮಗೆ ಅನ್ಯಾಯದಿಂದ ನಡೆಸಿಕೊಂಡರು. ಅದಕ್ಕೆ ಅವರ ಅಧಿಕಾರ ಹೋಗಿದೆ ಎಂದು ಹುಣಸೂರು […]

ಅಧಿಕಾರ ಕಳೆದುಕೊಂಡ ದೇವೇಂದ್ರ: JDS ಶಾಸಕ ಶಿವಲಿಂಗೇಗೌಡ ಏನಂದ್ರು!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 02, 2019 | 7:05 PM

Share

ಮೈಸೂರು: ಮಹಾರಾಷ್ಟ್ರದಲ್ಲಿ ಅಜಿತ್​ ಪವಾರ್​ ಅವರ ಜೊತೆ ಕೈಜೋಡಿಸಿ ದಿಢೀರನೆ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅಷ್ಟೇ ಕ್ಷಿಪ್ರವಾಗಿ ಅಧಿಕಾರದ ಗದ್ದುಗೆಯಿಂದ ಇಳಿದುಬಿಟ್ಟರು. ಈ ಬಗ್ಗೆ JDS ಶಾಸಕ ಶಿವಲಿಂಗೇಗೌಡ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ನಮ್ಮವರನ್ನು ಮುಂಬೈನಿಂದ ಕರೆದುಕೊಂಡು ಬರಲು ಹೋಗಿದ್ದೆವು. ಆಗ ಪೊಲೀಸ್ ವಾಹನದಲ್ಲಿ ನಮ್ಮನ್ನು ಮುಂಬೈ ಸುತ್ತಿಸಿದ್ದರು. ಅವತ್ತು ನಮಗೆ ಅನ್ಯಾಯ ಮಾಡಿದ್ದರು. ನಮ್ಮ ಶಾಪದಿಂದಲೇ ಅವರ ಅಧಿಕಾರ ಹೋಯ್ತು!ನಮಗೆ ಅನ್ಯಾಯದಿಂದ ನಡೆಸಿಕೊಂಡರು. ಅದಕ್ಕೆ ಅವರ ಅಧಿಕಾರ ಹೋಗಿದೆ ಎಂದು ಹುಣಸೂರು ಸಮಾವೇಶದಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

Published On - 7:03 pm, Mon, 2 December 19

Follow Us
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD