AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಕಳೆದುಕೊಂಡ ದೇವೇಂದ್ರ: JDS ಶಾಸಕ ಶಿವಲಿಂಗೇಗೌಡ ಏನಂದ್ರು!?

ಮೈಸೂರು: ಮಹಾರಾಷ್ಟ್ರದಲ್ಲಿ ಅಜಿತ್​ ಪವಾರ್​ ಅವರ ಜೊತೆ ಕೈಜೋಡಿಸಿ ದಿಢೀರನೆ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅಷ್ಟೇ ಕ್ಷಿಪ್ರವಾಗಿ ಅಧಿಕಾರದ ಗದ್ದುಗೆಯಿಂದ ಇಳಿದುಬಿಟ್ಟರು. ಈ ಬಗ್ಗೆ JDS ಶಾಸಕ ಶಿವಲಿಂಗೇಗೌಡ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ನಮ್ಮವರನ್ನು ಮುಂಬೈನಿಂದ ಕರೆದುಕೊಂಡು ಬರಲು ಹೋಗಿದ್ದೆವು. ಆಗ ಪೊಲೀಸ್ ವಾಹನದಲ್ಲಿ ನಮ್ಮನ್ನು ಮುಂಬೈ ಸುತ್ತಿಸಿದ್ದರು. ಅವತ್ತು ನಮಗೆ ಅನ್ಯಾಯ ಮಾಡಿದ್ದರು. ನಮ್ಮ ಶಾಪದಿಂದಲೇ ಅವರ ಅಧಿಕಾರ ಹೋಯ್ತು!ನಮಗೆ ಅನ್ಯಾಯದಿಂದ ನಡೆಸಿಕೊಂಡರು. ಅದಕ್ಕೆ ಅವರ ಅಧಿಕಾರ ಹೋಗಿದೆ ಎಂದು ಹುಣಸೂರು […]

ಅಧಿಕಾರ ಕಳೆದುಕೊಂಡ ದೇವೇಂದ್ರ: JDS ಶಾಸಕ ಶಿವಲಿಂಗೇಗೌಡ ಏನಂದ್ರು!?
ಸಾಧು ಶ್ರೀನಾಥ್​
|

Updated on:Dec 02, 2019 | 7:05 PM

Share

ಮೈಸೂರು: ಮಹಾರಾಷ್ಟ್ರದಲ್ಲಿ ಅಜಿತ್​ ಪವಾರ್​ ಅವರ ಜೊತೆ ಕೈಜೋಡಿಸಿ ದಿಢೀರನೆ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅಷ್ಟೇ ಕ್ಷಿಪ್ರವಾಗಿ ಅಧಿಕಾರದ ಗದ್ದುಗೆಯಿಂದ ಇಳಿದುಬಿಟ್ಟರು. ಈ ಬಗ್ಗೆ JDS ಶಾಸಕ ಶಿವಲಿಂಗೇಗೌಡ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ನಮ್ಮವರನ್ನು ಮುಂಬೈನಿಂದ ಕರೆದುಕೊಂಡು ಬರಲು ಹೋಗಿದ್ದೆವು. ಆಗ ಪೊಲೀಸ್ ವಾಹನದಲ್ಲಿ ನಮ್ಮನ್ನು ಮುಂಬೈ ಸುತ್ತಿಸಿದ್ದರು. ಅವತ್ತು ನಮಗೆ ಅನ್ಯಾಯ ಮಾಡಿದ್ದರು. ನಮ್ಮ ಶಾಪದಿಂದಲೇ ಅವರ ಅಧಿಕಾರ ಹೋಯ್ತು!ನಮಗೆ ಅನ್ಯಾಯದಿಂದ ನಡೆಸಿಕೊಂಡರು. ಅದಕ್ಕೆ ಅವರ ಅಧಿಕಾರ ಹೋಗಿದೆ ಎಂದು ಹುಣಸೂರು ಸಮಾವೇಶದಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

Published On - 7:03 pm, Mon, 2 December 19

‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು ನೋಡಿ
ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು ನೋಡಿ
VIDEO: ಮ್ಯಾಕ್ಸ್​ವೆಲ್ ಮ್ಯಾಜಿಕ್... ಎಂತಹ ಅದ್ಭುತ ಕ್ಯಾಚ್
VIDEO: ಮ್ಯಾಕ್ಸ್​ವೆಲ್ ಮ್ಯಾಜಿಕ್... ಎಂತಹ ಅದ್ಭುತ ಕ್ಯಾಚ್
ಮೆಟ್ರೋ ಹಳದಿ ಮಾರ್ಗ ಶುರು: ಪ್ರಯಾಣಿಕರು ಏನಂದ್ರು ನೋಡಿ
ಮೆಟ್ರೋ ಹಳದಿ ಮಾರ್ಗ ಶುರು: ಪ್ರಯಾಣಿಕರು ಏನಂದ್ರು ನೋಡಿ
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ