AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಕಳೆದುಕೊಂಡ ದೇವೇಂದ್ರ: JDS ಶಾಸಕ ಶಿವಲಿಂಗೇಗೌಡ ಏನಂದ್ರು!?

ಮೈಸೂರು: ಮಹಾರಾಷ್ಟ್ರದಲ್ಲಿ ಅಜಿತ್​ ಪವಾರ್​ ಅವರ ಜೊತೆ ಕೈಜೋಡಿಸಿ ದಿಢೀರನೆ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅಷ್ಟೇ ಕ್ಷಿಪ್ರವಾಗಿ ಅಧಿಕಾರದ ಗದ್ದುಗೆಯಿಂದ ಇಳಿದುಬಿಟ್ಟರು. ಈ ಬಗ್ಗೆ JDS ಶಾಸಕ ಶಿವಲಿಂಗೇಗೌಡ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ನಮ್ಮವರನ್ನು ಮುಂಬೈನಿಂದ ಕರೆದುಕೊಂಡು ಬರಲು ಹೋಗಿದ್ದೆವು. ಆಗ ಪೊಲೀಸ್ ವಾಹನದಲ್ಲಿ ನಮ್ಮನ್ನು ಮುಂಬೈ ಸುತ್ತಿಸಿದ್ದರು. ಅವತ್ತು ನಮಗೆ ಅನ್ಯಾಯ ಮಾಡಿದ್ದರು. ನಮ್ಮ ಶಾಪದಿಂದಲೇ ಅವರ ಅಧಿಕಾರ ಹೋಯ್ತು!ನಮಗೆ ಅನ್ಯಾಯದಿಂದ ನಡೆಸಿಕೊಂಡರು. ಅದಕ್ಕೆ ಅವರ ಅಧಿಕಾರ ಹೋಗಿದೆ ಎಂದು ಹುಣಸೂರು […]

ಅಧಿಕಾರ ಕಳೆದುಕೊಂಡ ದೇವೇಂದ್ರ: JDS ಶಾಸಕ ಶಿವಲಿಂಗೇಗೌಡ ಏನಂದ್ರು!?
ಸಾಧು ಶ್ರೀನಾಥ್​
|

Updated on:Dec 02, 2019 | 7:05 PM

Share

ಮೈಸೂರು: ಮಹಾರಾಷ್ಟ್ರದಲ್ಲಿ ಅಜಿತ್​ ಪವಾರ್​ ಅವರ ಜೊತೆ ಕೈಜೋಡಿಸಿ ದಿಢೀರನೆ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅಷ್ಟೇ ಕ್ಷಿಪ್ರವಾಗಿ ಅಧಿಕಾರದ ಗದ್ದುಗೆಯಿಂದ ಇಳಿದುಬಿಟ್ಟರು. ಈ ಬಗ್ಗೆ JDS ಶಾಸಕ ಶಿವಲಿಂಗೇಗೌಡ ಎಂದಿನಂತೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ನಮ್ಮವರನ್ನು ಮುಂಬೈನಿಂದ ಕರೆದುಕೊಂಡು ಬರಲು ಹೋಗಿದ್ದೆವು. ಆಗ ಪೊಲೀಸ್ ವಾಹನದಲ್ಲಿ ನಮ್ಮನ್ನು ಮುಂಬೈ ಸುತ್ತಿಸಿದ್ದರು. ಅವತ್ತು ನಮಗೆ ಅನ್ಯಾಯ ಮಾಡಿದ್ದರು. ನಮ್ಮ ಶಾಪದಿಂದಲೇ ಅವರ ಅಧಿಕಾರ ಹೋಯ್ತು!ನಮಗೆ ಅನ್ಯಾಯದಿಂದ ನಡೆಸಿಕೊಂಡರು. ಅದಕ್ಕೆ ಅವರ ಅಧಿಕಾರ ಹೋಗಿದೆ ಎಂದು ಹುಣಸೂರು ಸಮಾವೇಶದಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

Published On - 7:03 pm, Mon, 2 December 19

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!