AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ತಿಂಗಳ ಹಿಂದೆ ಕೋಟಾದಿಂದ ಕಾಣೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆ

ರಾಜಸ್ಥಾನದ ಕೋಟಾದಲ್ಲಿ 5 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆಯಾಗಿದ್ದಾರೆ. ಬಿಹಾರದ ಬಾಲಕ ಅಕ್ಟೋಬರ್‌ನಲ್ಲಿ ಹಾಸ್ಟೆಲ್​ನಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದರು.

ಐದು ತಿಂಗಳ ಹಿಂದೆ ಕೋಟಾದಿಂದ ಕಾಣೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆ
ಜೆಇಇ ವಿದ್ಯಾರ್ಥಿಗಳು-ಸಾಂದರ್ಭಿಕ ಚಿತ್ರImage Credit source: Shiksha
ನಯನಾ ರಾಜೀವ್
|

Updated on: Mar 17, 2024 | 10:49 AM

Share

ಐದು ತಿಂಗಳ ಹಿಂದೆ ರಾಜಸ್ಥಾನದ ಕೋಟಾದಿಂದ ನಾಪತ್ತೆಯಾಗಿದ್ದ ಜೆಇಇ ಆಕಾಂಕ್ಷಿ ಇದೀಗ ಕೇರಳದಲ್ಲಿ ಪತ್ತೆಯಾಗಿದ್ದಾರೆ. ಬಿಹಾರದ ಬಾಲಕ ಅಕ್ಟೋಬರ್‌ನಲ್ಲಿ ಹಾಸ್ಟೆಲ್ ಕೊಠಡಿಯಿಂದ ಹೊರಬಂದ ನಂತರ ನಾಪತ್ತೆಯಾಗಿದ್ದರು. ತಿರುವನಂತಪುರಂನ ಶಿವಗಿರಿ ಪ್ರದೇಶದಲ್ಲಿ ಆತ ಪತ್ತೆಯಾಗಿದ್ದು,ಮ ಕೌನ್ಸೆಲಿಂಗ್ ಬಳಿಕ ಪೋಷಕರಿಗೆ ಒಪ್ಪಿಸಲಾಗಿದೆ. ಬಿಹಾರದ ರಾಘೋಪುರ್-ಸುಪೌಲ್ ಮೂಲದ ಬಾಲಕ ಕೋಟಾದಲ್ಲಿ ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ತಯಾರಿ ನಡೆಸುತ್ತಿದ್ದ ಮತ್ತು ವಿಜ್ಞಾನ ನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ (ಕೋಟಾ ಸಿಟಿ) ಅಮೃತಾ ದುಹಾನ್ ತಿಳಿಸಿದ್ದಾರೆ.

ಮಗ ನಾಪತ್ತೆಯಾಗಿದ್ದಾನೆ ಎಂದು ವಿದ್ಯಾರ್ಥಿ ತಂದೆ ನವೆಂಬರ್​ 9 ರಂದು ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್​ 5ರಂದೇ ಹಾಸ್ಟೆಲ್​ನಿಂದ ಆತ ಕಾಣೆಯಾಗಿದ್ದ. ಬಾಲಕ ತನ್ನ ಮೊಬೈಲ್ ನಂಬರ್​, ಸಾಮಾಜಿಕ ಜಾಲತಾಣಗಳ ಖಾತೆಯನ್ನು ಬದಲಾಯಿಸಿದ್ದ. ಮಾಹಿತಿ ಮೇರೆಗೆ ಕಾರ್ಯನಿರ್ವಹಿಸಿದ ಪೊಲೀಸ್ ತಂಡವು ಮಾರ್ಚ್ 8 ರಂದು ಕೇರಳ ತಲುಪಿತು ಮತ್ತು ವ್ಯಾಪಕ ಹುಡುಕಾಟದ ನಂತರ ಗುರುವಾರ ಬಾಲಕನನ್ನು ರಕ್ಷಿಸಿದೆ.

ಜೆಇಇಗೆ ತಯಾರಿ, 12 ನೇ ತರಗತಿಗೆ ಅರ್ಹತೆ ಮತ್ತು ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ ಉದ್ಯೋಗ ಪಡೆಯುವ ಬದಲು, ಆನ್‌ಲೈನ್ ಟ್ರೇಡಿಂಗ್ ಮೂಲಕ ಏನಾದರೂ ಮಾಡಲು ಬಯಸಿದ್ದರು ಎಂದು ಹುಡುಗ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದ ಕೋಟಾದಲ್ಲಿ ಐಐಟಿ ಆಕಾಂಕ್ಷಿ ಆತ್ಮಹತ್ಯೆ, ಇದು ಈ ವರ್ಷ 4ನೇ ಪ್ರಕರಣ

ಬಾಲಕನನ್ನು ಶುಕ್ರವಾರ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದ್ದು, ಆತನ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ದುಹಾನ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ