AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main Postponed: ಮೇ ತಿಂಗಳಲ್ಲಿ ನಡೆಯಬೇಕಿದ್ದ ಜೆಇಇ 2021 ಪರೀಕ್ಷೆ ಮುಂದೂಡಿಕೆ

20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಜೆಇಇ 2021ರ ಮುಖ್ಯಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈವರೆಗೆ 12 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದಾರೆ.

JEE Main Postponed: ಮೇ ತಿಂಗಳಲ್ಲಿ ನಡೆಯಬೇಕಿದ್ದ ಜೆಇಇ 2021 ಪರೀಕ್ಷೆ ಮುಂದೂಡಿಕೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 04, 2021 | 6:30 PM

Share

ಜೆಇಇ 2021 (ಜಂಟಿ ಪ್ರವೇಶ ಪರೀಕ್ಷೆ) ಮೇ ತಿಂಗಳಲ್ಲಿ ನಡೆಯಬೇಕಿದ್ದ ಮುಖ್ಯಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಮುಂದೂಡಿದೆ. 2ನೇ ಅಲೆಯ ಕೊರೊನಾ ಸೋಂಕು ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಆಫ್​ಲೈನ್ ಪರೀಕ್ಷೆಗಳನ್ನು ಮುಂದೂಡುವಂತೆ ಶಿಕ್ಷಣ ಇಲಾಖೆ ತಿಳಿಸಿದೆ. ಜೆಇಇ ಏಪ್ರಿಲ್ ಸೆಶನ್​​ನ ಮುಖ್ಯಪರೀಕ್ಷೆ ಕೂಡ ಈಗಾಗಲೇ ಮುಂದೂಡಲ್ಪಟ್ಟಿದೆ. ಇದೀಗ ಮೇ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನೂ ಮುಂದೂಡಿದ್ದಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್​ ಘೋಷಿಸಿದ್ದಾರೆ. ಈ ಪರೀಕ್ಷೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಾಗಿ, ಹೊಸ ದಿನಾಂಕಕ್ಕಾಗಿ ಪರೀಕ್ಷಾರ್ಥಿಗಳು ಎನ್​ಟಿಎಯ ಅಧಿಕೃತ ವೆಬ್​ಸೈಟ್​ನ್ನು ಆಗಾಗ ಚೆಕ್ ಮಾಡುತ್ತಿರಬೇಕು ಎಂದೂ ಹೇಳಿದ್ದಾರೆ.

ಜೆಇಇ 2021 ಮುಖ್ಯಪರೀಕ್ಷೆ ಮುಂದೂಡಿದ್ದರ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು, ಸದ್ಯ ಇರುವ ಕೊವಿಡ್ 19 ಪರಿಸ್ಥಿತಿಯಿಂದಾಗಿ, ಪರೀಕ್ಷಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜೆಇಇ 2021ರ ಮೇ ತಿಂಗಳ ಪರೀಕ್ಷೆಯನ್ನೂ ಮುಂದೂಡಿದ್ದಾಗಿ ತಿಳಿಸಿದ್ದಾರೆ. ಹಾಗೇ, NTA ವೆಬ್​ಸೈಟ್​​ನ್ನು ಆಗಾಗ ಪರಿಶೀಲನೆ ಮಾಡುತ್ತಿರುವಂತೆ ಸಲಹೆಯನ್ನೂ ನೀಡಿದ್ದಾರೆ.

20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಜೆಇಇ 2021ರ ಮುಖ್ಯಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈವರೆಗೆ 12 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದಾರೆ. ಇನ್ನೂ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕಾಯುತ್ತಿದ್ದಾರೆ.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು

Shubha Poonja: ನನ್ನ ಹುಡುಗನಿಗೆ ಪ್ರಪೋಸ್​​ ಮಾಡಿದ್ದು ನಾನಲ್ಲ, ನನ್ನ ಅಮ್ಮ; ಶುಭಾ ಪೂಂಜಾ ಪ್ರೇಮಕಥೆ ಕೇಳಿ ಬಿಗ್​ ಬಾಸ್​ ಮಂದಿ ಶಾಕ್

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ