AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾರ್ಮುಲಾ-2 ರೇಸ್ ಇತಿಹಾಸದಲ್ಲೇ ದಾಖಲೆ ಬರೆದ ಭಾರತೀಯ.. ಇದು 22ರ ಪೋರನ ಯಶೋಗಾಥೆ

ಇದೇ ಮೊದಲ ಬಾರಿಗೆ ಫಾರ್ಮುಲಾ ರೇಸ್​-2ನಲ್ಲಿ ಭಾರತೀಯನೊಬ್ಬ ಇತಿಹಾಸ ಸೃಷ್ಟಿಸಿದ್ದಾನೆ. 22 ವರ್ಷದ ಜೆಹನ್ ದಾರುವಾಲಾ ಎಫ್​-2 ರೇಸ್​ ಗೆದ್ದು ಚೊಚ್ಚಲ ಭಾರತೀಯನಾಗಿ ದಾಖಲೆ ನಿರ್ಮಿಸಿದ್ದಾನೆ.

ಫಾರ್ಮುಲಾ-2 ರೇಸ್ ಇತಿಹಾಸದಲ್ಲೇ ದಾಖಲೆ ಬರೆದ ಭಾರತೀಯ.. ಇದು 22ರ ಪೋರನ ಯಶೋಗಾಥೆ
ಜೆಹನ್ ದಾರುವಾಲಾ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 07, 2020 | 10:58 AM

Share

ಇದೇ ಮೊದಲ ಬಾರಿಗೆ ಫಾರ್ಮುಲಾ ರೇಸ್​-2ನಲ್ಲಿ ಭಾರತೀಯನೊಬ್ಬ ಇತಿಹಾಸ ಸೃಷ್ಟಿಸಿದ್ದಾನೆ. 22 ವರ್ಷದ ಜೆಹನ್ ದಾರುವಾಲಾ F​-2 ರೇಸ್​ ಗೆದ್ದು ಚೊಚ್ಚಲ ಭಾರತೀಯನಾಗಿ ದಾಖಲೆ ನಿರ್ಮಿಸಿದ್ದಾನೆ. ಭಾನುವಾರ ಬಹ್ರೇನ್​ನಲ್ಲಿ ನಡೆದ ಸಖ್ಹೀರ್ ಗ್ರ್ಯಾಂಡ್ ಪ್ರಿಕ್ಸ್​ ಎಫ್​-2 ರೇಸ್​ನಲ್ಲಿ ಮೈಕ್ ಶೂಮಾಕರ್, ಡೇನಿಯಲ್‌ರನ್ನೇ ಹಿಂದಿಕ್ಕಿ ದಾರುವಾಲಾ ಪ್ರಶಸ್ತಿ ಗೆದ್ದಿದ್ದಾನೆ.

22 ವರ್ಷದ ಜೆಹನ್ ದಾರುವಾಲಾನ ಈ ಸಾಧನೆಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೂ ತನ್ನ ಗೆಲುವಿನ ಬಗ್ಗೆ ಜೆಹನ್ ದಾರುವಾಲಾ ಟ್ವೀಟ್ ಮಾಡಿದ್ದಾರೆ. ಎಫ್​-2 ರೇಸ್ ಮುಗಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ.

ಇದು ನಿಜಕ್ಕೂ ಹೆಮ್ಮೆಯ ವಿಚಾರ. ನನ್ನ ಟೀಂನ ಎಲ್ಲರಿಗೂ ದೊಡ್ಡ ಧನ್ಯವಾದ. ಹಾಗೂ ರೇಸ್​ ವೇಳೆ ನನಗೆ ಸಪೋರ್ಟ್ ಮಾಡಿದ ಎಲ್ಲರಿಗೂ ಧನ್ಯವಾದ. ಮುಂದಿನ ವರ್ಷ ಮತ್ತೆ ಸಿಗೋಣಾ ಎಂದು ಬರೆದುಕೊಂಡಿದ್ದಾರೆ.

ಬೈಕ್ ರೇಸ್ ನೋಡ್ತಿದ್ರೆ ಮೈ ಜುಮ್ಮೆನ್ನುತ್ತೆ, ಹಾಸನದಲ್ಲಿ ಮೋಡಿ ಮಾಡಿದ ಬೊಂಬಾಟ್ ಬೈಕ್ ರೇಸ್

Published On - 10:55 am, Mon, 7 December 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ