AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾರ್ಮುಲಾ-2 ರೇಸ್ ಇತಿಹಾಸದಲ್ಲೇ ದಾಖಲೆ ಬರೆದ ಭಾರತೀಯ.. ಇದು 22ರ ಪೋರನ ಯಶೋಗಾಥೆ

ಇದೇ ಮೊದಲ ಬಾರಿಗೆ ಫಾರ್ಮುಲಾ ರೇಸ್​-2ನಲ್ಲಿ ಭಾರತೀಯನೊಬ್ಬ ಇತಿಹಾಸ ಸೃಷ್ಟಿಸಿದ್ದಾನೆ. 22 ವರ್ಷದ ಜೆಹನ್ ದಾರುವಾಲಾ ಎಫ್​-2 ರೇಸ್​ ಗೆದ್ದು ಚೊಚ್ಚಲ ಭಾರತೀಯನಾಗಿ ದಾಖಲೆ ನಿರ್ಮಿಸಿದ್ದಾನೆ.

ಫಾರ್ಮುಲಾ-2 ರೇಸ್ ಇತಿಹಾಸದಲ್ಲೇ ದಾಖಲೆ ಬರೆದ ಭಾರತೀಯ.. ಇದು 22ರ ಪೋರನ ಯಶೋಗಾಥೆ
ಜೆಹನ್ ದಾರುವಾಲಾ
ಆಯೇಷಾ ಬಾನು
|

Updated on:Dec 07, 2020 | 10:58 AM

Share

ಇದೇ ಮೊದಲ ಬಾರಿಗೆ ಫಾರ್ಮುಲಾ ರೇಸ್​-2ನಲ್ಲಿ ಭಾರತೀಯನೊಬ್ಬ ಇತಿಹಾಸ ಸೃಷ್ಟಿಸಿದ್ದಾನೆ. 22 ವರ್ಷದ ಜೆಹನ್ ದಾರುವಾಲಾ F​-2 ರೇಸ್​ ಗೆದ್ದು ಚೊಚ್ಚಲ ಭಾರತೀಯನಾಗಿ ದಾಖಲೆ ನಿರ್ಮಿಸಿದ್ದಾನೆ. ಭಾನುವಾರ ಬಹ್ರೇನ್​ನಲ್ಲಿ ನಡೆದ ಸಖ್ಹೀರ್ ಗ್ರ್ಯಾಂಡ್ ಪ್ರಿಕ್ಸ್​ ಎಫ್​-2 ರೇಸ್​ನಲ್ಲಿ ಮೈಕ್ ಶೂಮಾಕರ್, ಡೇನಿಯಲ್‌ರನ್ನೇ ಹಿಂದಿಕ್ಕಿ ದಾರುವಾಲಾ ಪ್ರಶಸ್ತಿ ಗೆದ್ದಿದ್ದಾನೆ.

22 ವರ್ಷದ ಜೆಹನ್ ದಾರುವಾಲಾನ ಈ ಸಾಧನೆಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೂ ತನ್ನ ಗೆಲುವಿನ ಬಗ್ಗೆ ಜೆಹನ್ ದಾರುವಾಲಾ ಟ್ವೀಟ್ ಮಾಡಿದ್ದಾರೆ. ಎಫ್​-2 ರೇಸ್ ಮುಗಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ.

ಇದು ನಿಜಕ್ಕೂ ಹೆಮ್ಮೆಯ ವಿಚಾರ. ನನ್ನ ಟೀಂನ ಎಲ್ಲರಿಗೂ ದೊಡ್ಡ ಧನ್ಯವಾದ. ಹಾಗೂ ರೇಸ್​ ವೇಳೆ ನನಗೆ ಸಪೋರ್ಟ್ ಮಾಡಿದ ಎಲ್ಲರಿಗೂ ಧನ್ಯವಾದ. ಮುಂದಿನ ವರ್ಷ ಮತ್ತೆ ಸಿಗೋಣಾ ಎಂದು ಬರೆದುಕೊಂಡಿದ್ದಾರೆ.

ಬೈಕ್ ರೇಸ್ ನೋಡ್ತಿದ್ರೆ ಮೈ ಜುಮ್ಮೆನ್ನುತ್ತೆ, ಹಾಸನದಲ್ಲಿ ಮೋಡಿ ಮಾಡಿದ ಬೊಂಬಾಟ್ ಬೈಕ್ ರೇಸ್

Published On - 10:55 am, Mon, 7 December 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ