AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾರ್ಮುಲಾ-2 ರೇಸ್ ಇತಿಹಾಸದಲ್ಲೇ ದಾಖಲೆ ಬರೆದ ಭಾರತೀಯ.. ಇದು 22ರ ಪೋರನ ಯಶೋಗಾಥೆ

ಇದೇ ಮೊದಲ ಬಾರಿಗೆ ಫಾರ್ಮುಲಾ ರೇಸ್​-2ನಲ್ಲಿ ಭಾರತೀಯನೊಬ್ಬ ಇತಿಹಾಸ ಸೃಷ್ಟಿಸಿದ್ದಾನೆ. 22 ವರ್ಷದ ಜೆಹನ್ ದಾರುವಾಲಾ ಎಫ್​-2 ರೇಸ್​ ಗೆದ್ದು ಚೊಚ್ಚಲ ಭಾರತೀಯನಾಗಿ ದಾಖಲೆ ನಿರ್ಮಿಸಿದ್ದಾನೆ.

ಫಾರ್ಮುಲಾ-2 ರೇಸ್ ಇತಿಹಾಸದಲ್ಲೇ ದಾಖಲೆ ಬರೆದ ಭಾರತೀಯ.. ಇದು 22ರ ಪೋರನ ಯಶೋಗಾಥೆ
ಜೆಹನ್ ದಾರುವಾಲಾ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 07, 2020 | 10:58 AM

Share

ಇದೇ ಮೊದಲ ಬಾರಿಗೆ ಫಾರ್ಮುಲಾ ರೇಸ್​-2ನಲ್ಲಿ ಭಾರತೀಯನೊಬ್ಬ ಇತಿಹಾಸ ಸೃಷ್ಟಿಸಿದ್ದಾನೆ. 22 ವರ್ಷದ ಜೆಹನ್ ದಾರುವಾಲಾ F​-2 ರೇಸ್​ ಗೆದ್ದು ಚೊಚ್ಚಲ ಭಾರತೀಯನಾಗಿ ದಾಖಲೆ ನಿರ್ಮಿಸಿದ್ದಾನೆ. ಭಾನುವಾರ ಬಹ್ರೇನ್​ನಲ್ಲಿ ನಡೆದ ಸಖ್ಹೀರ್ ಗ್ರ್ಯಾಂಡ್ ಪ್ರಿಕ್ಸ್​ ಎಫ್​-2 ರೇಸ್​ನಲ್ಲಿ ಮೈಕ್ ಶೂಮಾಕರ್, ಡೇನಿಯಲ್‌ರನ್ನೇ ಹಿಂದಿಕ್ಕಿ ದಾರುವಾಲಾ ಪ್ರಶಸ್ತಿ ಗೆದ್ದಿದ್ದಾನೆ.

22 ವರ್ಷದ ಜೆಹನ್ ದಾರುವಾಲಾನ ಈ ಸಾಧನೆಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೂ ತನ್ನ ಗೆಲುವಿನ ಬಗ್ಗೆ ಜೆಹನ್ ದಾರುವಾಲಾ ಟ್ವೀಟ್ ಮಾಡಿದ್ದಾರೆ. ಎಫ್​-2 ರೇಸ್ ಮುಗಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ.

ಇದು ನಿಜಕ್ಕೂ ಹೆಮ್ಮೆಯ ವಿಚಾರ. ನನ್ನ ಟೀಂನ ಎಲ್ಲರಿಗೂ ದೊಡ್ಡ ಧನ್ಯವಾದ. ಹಾಗೂ ರೇಸ್​ ವೇಳೆ ನನಗೆ ಸಪೋರ್ಟ್ ಮಾಡಿದ ಎಲ್ಲರಿಗೂ ಧನ್ಯವಾದ. ಮುಂದಿನ ವರ್ಷ ಮತ್ತೆ ಸಿಗೋಣಾ ಎಂದು ಬರೆದುಕೊಂಡಿದ್ದಾರೆ.

ಬೈಕ್ ರೇಸ್ ನೋಡ್ತಿದ್ರೆ ಮೈ ಜುಮ್ಮೆನ್ನುತ್ತೆ, ಹಾಸನದಲ್ಲಿ ಮೋಡಿ ಮಾಡಿದ ಬೊಂಬಾಟ್ ಬೈಕ್ ರೇಸ್

Published On - 10:55 am, Mon, 7 December 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!