AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾರ್ಮುಲಾ-2 ರೇಸ್ ಇತಿಹಾಸದಲ್ಲೇ ದಾಖಲೆ ಬರೆದ ಭಾರತೀಯ.. ಇದು 22ರ ಪೋರನ ಯಶೋಗಾಥೆ

ಇದೇ ಮೊದಲ ಬಾರಿಗೆ ಫಾರ್ಮುಲಾ ರೇಸ್​-2ನಲ್ಲಿ ಭಾರತೀಯನೊಬ್ಬ ಇತಿಹಾಸ ಸೃಷ್ಟಿಸಿದ್ದಾನೆ. 22 ವರ್ಷದ ಜೆಹನ್ ದಾರುವಾಲಾ ಎಫ್​-2 ರೇಸ್​ ಗೆದ್ದು ಚೊಚ್ಚಲ ಭಾರತೀಯನಾಗಿ ದಾಖಲೆ ನಿರ್ಮಿಸಿದ್ದಾನೆ.

ಫಾರ್ಮುಲಾ-2 ರೇಸ್ ಇತಿಹಾಸದಲ್ಲೇ ದಾಖಲೆ ಬರೆದ ಭಾರತೀಯ.. ಇದು 22ರ ಪೋರನ ಯಶೋಗಾಥೆ
ಜೆಹನ್ ದಾರುವಾಲಾ
ಆಯೇಷಾ ಬಾನು
|

Updated on:Dec 07, 2020 | 10:58 AM

Share

ಇದೇ ಮೊದಲ ಬಾರಿಗೆ ಫಾರ್ಮುಲಾ ರೇಸ್​-2ನಲ್ಲಿ ಭಾರತೀಯನೊಬ್ಬ ಇತಿಹಾಸ ಸೃಷ್ಟಿಸಿದ್ದಾನೆ. 22 ವರ್ಷದ ಜೆಹನ್ ದಾರುವಾಲಾ F​-2 ರೇಸ್​ ಗೆದ್ದು ಚೊಚ್ಚಲ ಭಾರತೀಯನಾಗಿ ದಾಖಲೆ ನಿರ್ಮಿಸಿದ್ದಾನೆ. ಭಾನುವಾರ ಬಹ್ರೇನ್​ನಲ್ಲಿ ನಡೆದ ಸಖ್ಹೀರ್ ಗ್ರ್ಯಾಂಡ್ ಪ್ರಿಕ್ಸ್​ ಎಫ್​-2 ರೇಸ್​ನಲ್ಲಿ ಮೈಕ್ ಶೂಮಾಕರ್, ಡೇನಿಯಲ್‌ರನ್ನೇ ಹಿಂದಿಕ್ಕಿ ದಾರುವಾಲಾ ಪ್ರಶಸ್ತಿ ಗೆದ್ದಿದ್ದಾನೆ.

22 ವರ್ಷದ ಜೆಹನ್ ದಾರುವಾಲಾನ ಈ ಸಾಧನೆಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೂ ತನ್ನ ಗೆಲುವಿನ ಬಗ್ಗೆ ಜೆಹನ್ ದಾರುವಾಲಾ ಟ್ವೀಟ್ ಮಾಡಿದ್ದಾರೆ. ಎಫ್​-2 ರೇಸ್ ಮುಗಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ.

ಇದು ನಿಜಕ್ಕೂ ಹೆಮ್ಮೆಯ ವಿಚಾರ. ನನ್ನ ಟೀಂನ ಎಲ್ಲರಿಗೂ ದೊಡ್ಡ ಧನ್ಯವಾದ. ಹಾಗೂ ರೇಸ್​ ವೇಳೆ ನನಗೆ ಸಪೋರ್ಟ್ ಮಾಡಿದ ಎಲ್ಲರಿಗೂ ಧನ್ಯವಾದ. ಮುಂದಿನ ವರ್ಷ ಮತ್ತೆ ಸಿಗೋಣಾ ಎಂದು ಬರೆದುಕೊಂಡಿದ್ದಾರೆ.

ಬೈಕ್ ರೇಸ್ ನೋಡ್ತಿದ್ರೆ ಮೈ ಜುಮ್ಮೆನ್ನುತ್ತೆ, ಹಾಸನದಲ್ಲಿ ಮೋಡಿ ಮಾಡಿದ ಬೊಂಬಾಟ್ ಬೈಕ್ ರೇಸ್

Published On - 10:55 am, Mon, 7 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​