AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​: ಚಲಿಸುತ್ತಿರುವ ಗೂಡ್ಸ್​ ರೈಲಿನಲ್ಲಿ ಮಕ್ಕಳ ಅಪಾಯಕಾರಿ ಸಾಹಸ

ಚಲಿಸುತ್ತಿರುವ ಗೂಡ್ಸ್​ ರೈಲಿನಲ್ಲಿ ಮಕ್ಕಳು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಲಿಸುತ್ತಿರುವ ಗೂಡ್ಸ್​ ರೈಲಿನ ಕೆಳಗೆ ಮಕ್ಕಳು ಆಟವಾಡುತ್ತಿರುವ ದೃಶ್ಯಗಳು ಈ ವಿಡಿಯೋದಲ್ಲಿದೆ

ಜಾರ್ಖಂಡ್​: ಚಲಿಸುತ್ತಿರುವ ಗೂಡ್ಸ್​ ರೈಲಿನಲ್ಲಿ ಮಕ್ಕಳ ಅಪಾಯಕಾರಿ ಸಾಹಸ
ರೈಲು
Follow us
ನಯನಾ ರಾಜೀವ್
|

Updated on: Aug 03, 2023 | 3:28 PM

ಚಲಿಸುತ್ತಿರುವ ಗೂಡ್ಸ್​ ರೈಲಿನಲ್ಲಿ ಮಕ್ಕಳು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಲಿಸುತ್ತಿರುವ ಗೂಡ್ಸ್​ ರೈಲಿನ ಕೆಳಗೆ ಮಕ್ಕಳು ಆಟವಾಡುತ್ತಿರುವ ದೃಶ್ಯಗಳು ಈ ವಿಡಿಯೋದಲ್ಲಿದೆ. ಇದು ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ರೈಲಿನ ಕಬ್ಬಿಣದ ಪ್ಲೇಟ್‌ಗಳ ನಡುವಿನ ಜಾಗದಲ್ಲಿ ನಾಲ್ವರು ಮಕ್ಕಳು ಕುಳಿತಿರುವುದು ಕಂಡುಬಂದಿದೆ. ಮಕ್ಕಳು ಟೊಳ್ಳಾದ ಜಾಗದಲ್ಲಿ ಹೊಕ್ಕು ಆಟವಾಡುತ್ತಿದ್ದರು.

ರೈಲು ನಿಂತಿದ್ದಾಗ ಸರಕುಗಳನ್ನು ಪರಿಶೀಲಿಸುತ್ತಿದ್ದಾಗ ಕೂಲಿ ಕಾರ್ಮಿಕರೊಬ್ಬರು ಮಕ್ಕಳನ್ನು ಅಧಿಕಾರಿಗಳು ಕಂಡಿದ್ದಾರೆ. ಅವರು ರೈಲ್ವೆ ಮತ್ತು ಗಣಿಗಾರಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಮತ್ತು ರೈಲಿನ ಕೆಳಗೆ ಮಕ್ಕಳು ಇರುವ ವಿಡಿಯೋವನ್ನು ಕೂಡ ರೆಕಾರ್ಡ್​ ಮಾಡಿದ್ದರು.

ಮತ್ತಷ್ಟು ಓದಿ:  Viral Video: ಡಿಜಿಟಲ್ ಭಿಕ್ಷೆ; ಸ್ಲೀಪರ್ ಕೋಚ್​ನಲ್ಲಿಯೂ ರೀಲಿಗರ ಹಾವಳಿ; ಕಿಡಿಕಾರಿದ ನೆಟ್ಟಿಗರು

ಇದಲ್ಲದೆ, ಜಿಲ್ಲೆಯ ಸರಂದಾ ಪ್ರದೇಶದ ಮಕ್ಕಳು ಮತ್ತು ನಿವಾಸಿಗಳು ಇನ್ನು ಮುಂದೆ ಇಂತಹ ಯಾವುದೇ ಅಪಾಯಕಾರಿ ಕ್ರಮಗಳಿಗೆ ಪ್ರಯತ್ನಿಸದಂತೆ ಎಚ್ಚರಿಕೆ ನೀಡಲಾಯಿತು ಮತ್ತು ಸ್ಥಳದಿಂದ ಹೊರಹೋಗುವಂತೆ ತಿಳಿಸಲಾಯಿತು.

ಈ ಮೊದಲು ರೈಲಿನಿಂದ ಯುವಕರು ಅಪಾಯಕಾರಿ ಸಾಹಸಗಳನ್ನು ಮಾಡಿರುವ ಹಲುವ ವಿಡಿಯೋಗಳು ವೈರಲ್ ಆಗಿವೆ, ಹಾಗೆಯೇ ಹಲವು ಮಂದಿ ಇಂತಹ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನು ಕಳೆದುಕೊಂಡಿರುವ ನಿದರ್ಶನಗಳೂ ಇವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್