AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಮಗ ಪ್ರೀತಿ ಮಾಡಿದ್ದ ಯುವತಿಯನ್ನು ಅರೆ ಬೆತ್ತಲೆಗೊಳಿಸಿ, ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪೋಷಕರು

ಮಗ ಪ್ರೀತಿ ಮಾಡಿದ್ದಾನೆಂಬ ಕೋಪದಲ್ಲಿ ಆತನ ಪೋಷಕರು ಯುವತಿಯನ್ನು ಅರೆ ಬೆತ್ತಲೆಗೊಳಿಸಿ ಥಳಿಸಿರುವ ಅಮಾನವೀಯ ಘಟನೆ ಜಾರ್ಖಂಡ್​ನ ಗಿರಿದಿಹ್​ನಲ್ಲಿ ನಡೆದಿದೆ.

Jharkhand: ಮಗ ಪ್ರೀತಿ ಮಾಡಿದ್ದ ಯುವತಿಯನ್ನು ಅರೆ ಬೆತ್ತಲೆಗೊಳಿಸಿ, ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪೋಷಕರು
Image Credit source: India Today
ನಯನಾ ರಾಜೀವ್
|

Updated on: Jul 28, 2023 | 8:07 AM

Share

ಮಗ ಪ್ರೀತಿ(Love) ಮಾಡಿದ್ದಾನೆಂಬ ಕೋಪದಲ್ಲಿ ಆತನ ಪೋಷಕರು ಯುವತಿಯನ್ನು ಅರೆ ಬೆತ್ತಲೆಗೊಳಿಸಿ ಥಳಿಸಿರುವ ಅಮಾನವೀಯ ಘಟನೆ ಜಾರ್ಖಂಡ್​ನ ಗಿರಿದಿಹ್​ನಲ್ಲಿ ನಡೆದಿದೆ. ಬಳಿಕ ಮಹಿಳೆಯನ್ನು ಪೊಲೀಸರು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆಯ ಪ್ರಿಯಕರ, ಆತನ ತಂದೆ, ತಾಯಿ ಮತ್ತು ಮಲತಾಯಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯುವತಿಗೆ ಓರ್ವ ವ್ಯಕ್ತಿ ಜತೆ ಪ್ರೇಮವಿತ್ತು ಇದು ಆತನ ಮನೆಯವರೆಗೆ ಗೊತ್ತಾಗಿತ್ತು, ಯುವಕನ ಬಳಿ ರಾತ್ರಿ ತಮ್ಮ ಮನೆಗೆ ಕರೆ ಮಾಡಿ ಯುವತಿಯನ್ನು ಕರೆಸಿಕೊಳ್ಳುವಂತೆ ಹೇಳಿದ್ದರು. ಆತನ ತಂದೆ ಹಾಗೂ ತಾಯಿ ಹಾಗೂ ಮಲತಾಯಿ ಎಲ್ಲರೂ ಸೇರಿ ಯುವತಿಗೆ ಬುದ್ಧಿ ಕಲಿಸಬೇಕೆಂದುಕೊಂಡಿದ್ದರು.

ಮತ್ತಷ್ಟು ಓದಿ: ಮದ್ಯದ ಪಾರ್ಟಿ ಬಳಿಕ ಕೊಲೆ? ಜನನಿಬಿಡ ಪ್ರದೇಶದಲ್ಲಿ ನಿರ್ಮಾಣ ಕಟ್ಟಡದಲ್ಲಿ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ವ್ಯಕ್ತಿಯ ಹತ್ಯೆ

ಆಕೆ ಮನೆಗೆ ತಲುಪುತ್ತಿದ್ದಂತೆ, ನಾಲ್ವರು ಅವಳನ್ನು ಹತ್ತಿರದ ಕಾಡಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಥಳಿಸಿ ಬಟ್ಟೆಗಳನ್ನು ಹರಿದು ಹಾಕಿದರು. ನಂತರ ಆಕೆಯನ್ನು ಮರಕ್ಕೆ ಕಟ್ಟಿಹಾಕಿದರು.

ಆಕೆ ಸತ್ತಿದ್ದಾಳೆ ಎಂದು ಭಾವಿಸಿ ಅಲ್ಲಿಂದ ಪರಾರಿಯಾಗಿದ್ದರು. ನಂತರ ಪೊಲೀಸರು ಆಕೆಯನ್ನು ರಕ್ಷಣೆ ಮಾಡಿದಾಗ ಆಕೆ ನಡೆದ ವಿಚಾರವನ್ನು ತಿಳಿಸಿದ್ದಾಳೆ. ಆಕೆಯ ಹೇಳಿಕೆಯ ಆಧಾರದ ಮೇಲೆ ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ