AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ
ಎಲೆಕ್ಟ್ರಿಷಿಯನ್
ನಯನಾ ರಾಜೀವ್
|

Updated on: Jun 11, 2023 | 3:52 PM

Share

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.ಎಲೆಕ್ಟ್ರಿಷಿಯನ್ ಯಾವುದೋ ಕೆಲಸ ಮಾಡಿಕೊಡುತ್ತೇನೆ ಎಂದು ಹೇಳಿ ಮುಂಗಡ 15 ಸಾವಿರ ರೂ. ಪಡೆದಿದ್ದರು, ಕೆಲವು ದಿನಗಳಿಂದ ಕಾಲ್​ ಕೂಡ ರಿಸೀವ್ ಮಾಡುತ್ತಿರಲಿಲ್ಲ, ಹೀಗಾಗಿ ಅಂಗಡಿಯವ ಏನಾದರೂ ಮಾಡಲೇಬೇಕು, ಈತನಿಗೆ ಬುದ್ಧಿ ಕಲಿಸಬೇಕು ಎಂದು ಆಲೋಚಿಸಿದ್ದ.

ಒಂದೆಡೆ ಹಣವೂ ಹೋಯ್ತು ಇನ್ನೊಂದೆಡೆ ಕೆಲಸವೂ ಆಗಿಲ್ಲ ಎನ್ನುವ ಬೇಸರದಿಂದ ಆತ ಎಲೆಕ್ಟ್ರಿಷಿಯನ್​ನ ಕೈಗೆ ಕೋಳ ಹಾಕಿ ಗಾಡಿಗೆ ಕಟ್ಟಿದ್ದಾರೆ.

ಬಳಿಕ ಪೊಲೀಸರು ಆಗಮಿಸಿದಾಗ ಇದ್ದ ವಿಚಾರವನ್ನು ಅಂಗಡಿ ಮಾಲೀಕ ವಿವರಿಸಿದ್ದಾರೆ, ಇದಾದ ಬಳಿಕ ಎಲೆಕ್ಟ್ರಿಷಿಯನ್​ ಬಳಿ ಕೇಳಿದಾಗ ಹೌದು ನನಗೆ ಅವರು ಹಣ ನೀಡಿದ್ದರು, ನಾನು ಕೆಲಸವನ್ನೂ ಮಾಡಿಲ್ಲ ಹಣವನ್ನೂ ಹಿಂದಿರುಗಿಸಿಲ್ಲ ಎಂದು ಒಪ್ಪಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ