AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ
ಎಲೆಕ್ಟ್ರಿಷಿಯನ್
ನಯನಾ ರಾಜೀವ್
|

Updated on: Jun 11, 2023 | 3:52 PM

Share

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.ಎಲೆಕ್ಟ್ರಿಷಿಯನ್ ಯಾವುದೋ ಕೆಲಸ ಮಾಡಿಕೊಡುತ್ತೇನೆ ಎಂದು ಹೇಳಿ ಮುಂಗಡ 15 ಸಾವಿರ ರೂ. ಪಡೆದಿದ್ದರು, ಕೆಲವು ದಿನಗಳಿಂದ ಕಾಲ್​ ಕೂಡ ರಿಸೀವ್ ಮಾಡುತ್ತಿರಲಿಲ್ಲ, ಹೀಗಾಗಿ ಅಂಗಡಿಯವ ಏನಾದರೂ ಮಾಡಲೇಬೇಕು, ಈತನಿಗೆ ಬುದ್ಧಿ ಕಲಿಸಬೇಕು ಎಂದು ಆಲೋಚಿಸಿದ್ದ.

ಒಂದೆಡೆ ಹಣವೂ ಹೋಯ್ತು ಇನ್ನೊಂದೆಡೆ ಕೆಲಸವೂ ಆಗಿಲ್ಲ ಎನ್ನುವ ಬೇಸರದಿಂದ ಆತ ಎಲೆಕ್ಟ್ರಿಷಿಯನ್​ನ ಕೈಗೆ ಕೋಳ ಹಾಕಿ ಗಾಡಿಗೆ ಕಟ್ಟಿದ್ದಾರೆ.

ಬಳಿಕ ಪೊಲೀಸರು ಆಗಮಿಸಿದಾಗ ಇದ್ದ ವಿಚಾರವನ್ನು ಅಂಗಡಿ ಮಾಲೀಕ ವಿವರಿಸಿದ್ದಾರೆ, ಇದಾದ ಬಳಿಕ ಎಲೆಕ್ಟ್ರಿಷಿಯನ್​ ಬಳಿ ಕೇಳಿದಾಗ ಹೌದು ನನಗೆ ಅವರು ಹಣ ನೀಡಿದ್ದರು, ನಾನು ಕೆಲಸವನ್ನೂ ಮಾಡಿಲ್ಲ ಹಣವನ್ನೂ ಹಿಂದಿರುಗಿಸಿಲ್ಲ ಎಂದು ಒಪ್ಪಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್