AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ
ಎಲೆಕ್ಟ್ರಿಷಿಯನ್
ನಯನಾ ರಾಜೀವ್
|

Updated on: Jun 11, 2023 | 3:52 PM

Share

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.ಎಲೆಕ್ಟ್ರಿಷಿಯನ್ ಯಾವುದೋ ಕೆಲಸ ಮಾಡಿಕೊಡುತ್ತೇನೆ ಎಂದು ಹೇಳಿ ಮುಂಗಡ 15 ಸಾವಿರ ರೂ. ಪಡೆದಿದ್ದರು, ಕೆಲವು ದಿನಗಳಿಂದ ಕಾಲ್​ ಕೂಡ ರಿಸೀವ್ ಮಾಡುತ್ತಿರಲಿಲ್ಲ, ಹೀಗಾಗಿ ಅಂಗಡಿಯವ ಏನಾದರೂ ಮಾಡಲೇಬೇಕು, ಈತನಿಗೆ ಬುದ್ಧಿ ಕಲಿಸಬೇಕು ಎಂದು ಆಲೋಚಿಸಿದ್ದ.

ಒಂದೆಡೆ ಹಣವೂ ಹೋಯ್ತು ಇನ್ನೊಂದೆಡೆ ಕೆಲಸವೂ ಆಗಿಲ್ಲ ಎನ್ನುವ ಬೇಸರದಿಂದ ಆತ ಎಲೆಕ್ಟ್ರಿಷಿಯನ್​ನ ಕೈಗೆ ಕೋಳ ಹಾಕಿ ಗಾಡಿಗೆ ಕಟ್ಟಿದ್ದಾರೆ.

ಬಳಿಕ ಪೊಲೀಸರು ಆಗಮಿಸಿದಾಗ ಇದ್ದ ವಿಚಾರವನ್ನು ಅಂಗಡಿ ಮಾಲೀಕ ವಿವರಿಸಿದ್ದಾರೆ, ಇದಾದ ಬಳಿಕ ಎಲೆಕ್ಟ್ರಿಷಿಯನ್​ ಬಳಿ ಕೇಳಿದಾಗ ಹೌದು ನನಗೆ ಅವರು ಹಣ ನೀಡಿದ್ದರು, ನಾನು ಕೆಲಸವನ್ನೂ ಮಾಡಿಲ್ಲ ಹಣವನ್ನೂ ಹಿಂದಿರುಗಿಸಿಲ್ಲ ಎಂದು ಒಪ್ಪಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ