AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ
ಎಲೆಕ್ಟ್ರಿಷಿಯನ್
ನಯನಾ ರಾಜೀವ್
|

Updated on: Jun 11, 2023 | 3:52 PM

Share

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.ಎಲೆಕ್ಟ್ರಿಷಿಯನ್ ಯಾವುದೋ ಕೆಲಸ ಮಾಡಿಕೊಡುತ್ತೇನೆ ಎಂದು ಹೇಳಿ ಮುಂಗಡ 15 ಸಾವಿರ ರೂ. ಪಡೆದಿದ್ದರು, ಕೆಲವು ದಿನಗಳಿಂದ ಕಾಲ್​ ಕೂಡ ರಿಸೀವ್ ಮಾಡುತ್ತಿರಲಿಲ್ಲ, ಹೀಗಾಗಿ ಅಂಗಡಿಯವ ಏನಾದರೂ ಮಾಡಲೇಬೇಕು, ಈತನಿಗೆ ಬುದ್ಧಿ ಕಲಿಸಬೇಕು ಎಂದು ಆಲೋಚಿಸಿದ್ದ.

ಒಂದೆಡೆ ಹಣವೂ ಹೋಯ್ತು ಇನ್ನೊಂದೆಡೆ ಕೆಲಸವೂ ಆಗಿಲ್ಲ ಎನ್ನುವ ಬೇಸರದಿಂದ ಆತ ಎಲೆಕ್ಟ್ರಿಷಿಯನ್​ನ ಕೈಗೆ ಕೋಳ ಹಾಕಿ ಗಾಡಿಗೆ ಕಟ್ಟಿದ್ದಾರೆ.

ಬಳಿಕ ಪೊಲೀಸರು ಆಗಮಿಸಿದಾಗ ಇದ್ದ ವಿಚಾರವನ್ನು ಅಂಗಡಿ ಮಾಲೀಕ ವಿವರಿಸಿದ್ದಾರೆ, ಇದಾದ ಬಳಿಕ ಎಲೆಕ್ಟ್ರಿಷಿಯನ್​ ಬಳಿ ಕೇಳಿದಾಗ ಹೌದು ನನಗೆ ಅವರು ಹಣ ನೀಡಿದ್ದರು, ನಾನು ಕೆಲಸವನ್ನೂ ಮಾಡಿಲ್ಲ ಹಣವನ್ನೂ ಹಿಂದಿರುಗಿಸಿಲ್ಲ ಎಂದು ಒಪ್ಪಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ