AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ರಾಂಚಿಯ ರಿಮ್ಸ್​ ಆಸ್ಪತ್ರೆಯಲ್ಲಿ ಐದು ಶಿಶುಗಳಿಗೆ ಜನ್ಮ ನೀಡಿದ ಮಹಿಳೆ

ಜಾರ್ಖಂಡ್‌ನ ರಾಂಚಿಯ ರಿಮ್ಸ್‌ನಲ್ಲಿ ಸೋಮವಾರ ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ.

Jharkhand: ರಾಂಚಿಯ ರಿಮ್ಸ್​ ಆಸ್ಪತ್ರೆಯಲ್ಲಿ ಐದು ಶಿಶುಗಳಿಗೆ ಜನ್ಮ ನೀಡಿದ ಮಹಿಳೆ
ಶಿಶುಗಳು
ನಯನಾ ರಾಜೀವ್
|

Updated on: May 23, 2023 | 8:15 AM

Share

ಜಾರ್ಖಂಡ್‌ನ ರಾಂಚಿಯ ರಿಮ್ಸ್‌ನಲ್ಲಿ ಸೋಮವಾರ ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಎಲ್ಲಾ ಐದು ಶಿಶುಗಳು ಆರೋಗ್ಯಕರ ಸ್ಥಿತಿಯಲ್ಲಿವೆ ಮತ್ತು ನಿಯೋನಾಟಲ್ ತೀವ್ರ ನಿಗಾ ಘಟಕದಲ್ಲಿ (NICU) ವೀಕ್ಷಣೆಗಾಗಿ ಇರಿಸಲಾಗಿದೆ.

RIMS ರಾಂಚಿ ತನ್ನ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹೀಗೆ ಬರೆದಿದ್ದಾರೆ, ಚತಾರ್‌ನ ಮಹಿಳೆಯೊಬ್ಬರು RIMS ನಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಐದು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಶಿಶುಗಳು NICU ನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. . ಡಾ. ಶಶಿಬಾಲಾ ಸಿಂಗ್ ಅವರ ನೇತೃತ್ವದಲ್ಲಿ ಯಶಸ್ವಿ ಹೆರಿಗೆಯನ್ನು ನಡೆಸಲಾಯಿತು ಎಂದಿದ್ದಾರೆ.

ಮತ್ತಷ್ಟು ಓದಿ: Health Tips: ನವಜಾತ ಶಿಶುಗಳ ಆರೈಕೆಗೆ ಸಂಬಂಧಿಸಿದ ಸತ್ಯ, ಮಿಥ್ಯ ಅಂಶಗಳಾವುವು?

ನವಜಾತ ಶಿಶುಗಳು ಕಡಿಮೆ ತೂಕವನ್ನು ಹೊಂದಿದ್ದು, ಸದ್ಯಕ್ಕೆ NICU ನಲ್ಲಿ ಇರಿಸಲಾಗಿದೆ. ವೈದ್ಯರ ತಂಡವು ತಾಯಿ ಮತ್ತು ಶಿಶುಗಳ ಮೇಲೆ ನಿಗಾ ಇರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ