AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕ್​ ಟಾಕ್​ ಸ್ಟಾರ್​ ಶಿವಾನಿ ಹತ್ಯೆ ಮಾಡಿದ್ದು ಇವನೇನಂತೆ! ಯಾಕೆ ಗೊತ್ತಾ?

ಚಂಡೀಗಢ: ಜೂನ್ 28ರಂದು ಸೋನಿಪತ್​ನಲ್ಲಿ ಟಿಕ್​ ಟಾಕ್​ ಸ್ಟಾರ್​ ಶಿವಾನಿ ತನ್ನ ಸಲೂನ್ ಶಾಪ್​ನ ಬೆಡ್​ ಬಾಕ್ಸ್​ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪ್ರಕರಣ ಸಂಬಂಧ ನಿನ್ನೆ ಶಿವಾನಿಯನ್ನ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೀಫ್ ಮೊಹಮದ್ ಬಂಧಿತ ಆರೋಪಿ. ವೃತ್ತಿಯಲ್ಲಿ ಬ್ಯೂಟಿಷಿನ್ ಆಗಿರುವ ಶಿವಾನಿಯನ್ನು ಜೂನ್ 28ರಂದು ಹತ್ಯೆಗೈಯಲಾಗಿದೆ. ಪ್ರೀತಿಗೆ ನಿರಾಕರಿಸಿದ ಕಾರಣ ಶಿವಾನಿಯನ್ನು ಆರೀಫ್ ಮೊಹಮದ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಕ್​ಟಾಕ್​ನಲ್ಲಿ ಶಿವಾನಿ ಪಾಪ್ಯುಲರ್ ಆಗಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಫಾಲೋವರ್​​ಗಳನ್ನು […]

ಟಿಕ್​ ಟಾಕ್​ ಸ್ಟಾರ್​ ಶಿವಾನಿ ಹತ್ಯೆ ಮಾಡಿದ್ದು ಇವನೇನಂತೆ! ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Jun 30, 2020 | 5:48 PM

Share

ಚಂಡೀಗಢ: ಜೂನ್ 28ರಂದು ಸೋನಿಪತ್​ನಲ್ಲಿ ಟಿಕ್​ ಟಾಕ್​ ಸ್ಟಾರ್​ ಶಿವಾನಿ ತನ್ನ ಸಲೂನ್ ಶಾಪ್​ನ ಬೆಡ್​ ಬಾಕ್ಸ್​ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪ್ರಕರಣ ಸಂಬಂಧ ನಿನ್ನೆ ಶಿವಾನಿಯನ್ನ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೀಫ್ ಮೊಹಮದ್ ಬಂಧಿತ ಆರೋಪಿ.

ವೃತ್ತಿಯಲ್ಲಿ ಬ್ಯೂಟಿಷಿನ್ ಆಗಿರುವ ಶಿವಾನಿಯನ್ನು ಜೂನ್ 28ರಂದು ಹತ್ಯೆಗೈಯಲಾಗಿದೆ. ಪ್ರೀತಿಗೆ ನಿರಾಕರಿಸಿದ ಕಾರಣ ಶಿವಾನಿಯನ್ನು ಆರೀಫ್ ಮೊಹಮದ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಕ್​ಟಾಕ್​ನಲ್ಲಿ ಶಿವಾನಿ ಪಾಪ್ಯುಲರ್ ಆಗಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಫಾಲೋವರ್​​ಗಳನ್ನು ಹೊಂದಿದ್ದಳು.

ಅಕ್ಕನ ಜೊತೆ ಸೇರಿ ಶಿವಾನಿ ಸಲೂನ್ ಶಾಪ್​ ನಡೆಸುತ್ತಿದ್ದರು. ಜುಲೈ 28ರಂದು ರಾತ್ರಿ ಅಸೋಸಿಯೇಟ್ ನೀರಜ್ ಅವರು ನಗರದತ್ತ ತೆರಳಿದ್ದರು. ಶಿವಾನಿ ಅಕ್ಕ ಸಹ ಮನೆಗೆ ತೆರಳಿದರು. ಈ ವೇಳೆ ಸಲೂನ್ ಶಾಪ್​ಗೆ ಬಂದ ಆರೋಪಿ ಶಿವಾನಿಯನ್ನು ದುಪ್ಪಟ ಬಳಸಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ನಂತರ ಶಾಪ್​ಗೆ ಬಂದಾಗ ನೀರಜ್​ಗೆ ಶಿವಾನಿ ಮೃತದೇಹ ಕಾಣಿಸಿದೆ.

Published On - 5:46 pm, Tue, 30 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್