AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕ್​ ಟಾಕ್​ ಸ್ಟಾರ್​ ಶಿವಾನಿ ಹತ್ಯೆ ಮಾಡಿದ್ದು ಇವನೇನಂತೆ! ಯಾಕೆ ಗೊತ್ತಾ?

ಚಂಡೀಗಢ: ಜೂನ್ 28ರಂದು ಸೋನಿಪತ್​ನಲ್ಲಿ ಟಿಕ್​ ಟಾಕ್​ ಸ್ಟಾರ್​ ಶಿವಾನಿ ತನ್ನ ಸಲೂನ್ ಶಾಪ್​ನ ಬೆಡ್​ ಬಾಕ್ಸ್​ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪ್ರಕರಣ ಸಂಬಂಧ ನಿನ್ನೆ ಶಿವಾನಿಯನ್ನ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೀಫ್ ಮೊಹಮದ್ ಬಂಧಿತ ಆರೋಪಿ. ವೃತ್ತಿಯಲ್ಲಿ ಬ್ಯೂಟಿಷಿನ್ ಆಗಿರುವ ಶಿವಾನಿಯನ್ನು ಜೂನ್ 28ರಂದು ಹತ್ಯೆಗೈಯಲಾಗಿದೆ. ಪ್ರೀತಿಗೆ ನಿರಾಕರಿಸಿದ ಕಾರಣ ಶಿವಾನಿಯನ್ನು ಆರೀಫ್ ಮೊಹಮದ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಕ್​ಟಾಕ್​ನಲ್ಲಿ ಶಿವಾನಿ ಪಾಪ್ಯುಲರ್ ಆಗಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಫಾಲೋವರ್​​ಗಳನ್ನು […]

ಟಿಕ್​ ಟಾಕ್​ ಸ್ಟಾರ್​ ಶಿವಾನಿ ಹತ್ಯೆ ಮಾಡಿದ್ದು ಇವನೇನಂತೆ! ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Jun 30, 2020 | 5:48 PM

Share

ಚಂಡೀಗಢ: ಜೂನ್ 28ರಂದು ಸೋನಿಪತ್​ನಲ್ಲಿ ಟಿಕ್​ ಟಾಕ್​ ಸ್ಟಾರ್​ ಶಿವಾನಿ ತನ್ನ ಸಲೂನ್ ಶಾಪ್​ನ ಬೆಡ್​ ಬಾಕ್ಸ್​ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪ್ರಕರಣ ಸಂಬಂಧ ನಿನ್ನೆ ಶಿವಾನಿಯನ್ನ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೀಫ್ ಮೊಹಮದ್ ಬಂಧಿತ ಆರೋಪಿ.

ವೃತ್ತಿಯಲ್ಲಿ ಬ್ಯೂಟಿಷಿನ್ ಆಗಿರುವ ಶಿವಾನಿಯನ್ನು ಜೂನ್ 28ರಂದು ಹತ್ಯೆಗೈಯಲಾಗಿದೆ. ಪ್ರೀತಿಗೆ ನಿರಾಕರಿಸಿದ ಕಾರಣ ಶಿವಾನಿಯನ್ನು ಆರೀಫ್ ಮೊಹಮದ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಕ್​ಟಾಕ್​ನಲ್ಲಿ ಶಿವಾನಿ ಪಾಪ್ಯುಲರ್ ಆಗಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಫಾಲೋವರ್​​ಗಳನ್ನು ಹೊಂದಿದ್ದಳು.

ಅಕ್ಕನ ಜೊತೆ ಸೇರಿ ಶಿವಾನಿ ಸಲೂನ್ ಶಾಪ್​ ನಡೆಸುತ್ತಿದ್ದರು. ಜುಲೈ 28ರಂದು ರಾತ್ರಿ ಅಸೋಸಿಯೇಟ್ ನೀರಜ್ ಅವರು ನಗರದತ್ತ ತೆರಳಿದ್ದರು. ಶಿವಾನಿ ಅಕ್ಕ ಸಹ ಮನೆಗೆ ತೆರಳಿದರು. ಈ ವೇಳೆ ಸಲೂನ್ ಶಾಪ್​ಗೆ ಬಂದ ಆರೋಪಿ ಶಿವಾನಿಯನ್ನು ದುಪ್ಪಟ ಬಳಸಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ನಂತರ ಶಾಪ್​ಗೆ ಬಂದಾಗ ನೀರಜ್​ಗೆ ಶಿವಾನಿ ಮೃತದೇಹ ಕಾಣಿಸಿದೆ.

Published On - 5:46 pm, Tue, 30 June 20

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು