AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಲಭೆಗೆ ಪಿತೂರಿ ನಡೆಸಿದ್ದು JNU ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರ ಹಿಂದೆ ದೊಡ್ಡ ಪಿತೂರಿಯೇ ನಡೆದಿತ್ತು. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಕುರಿತಾಗಿ, ಪ್ರಚಾರವನ್ನು ಜಾಗತಿಕವಾಗಿ ಹರಡಲು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನೀಡಿದ ಸಂರ್ಭದಲ್ಲಿಯೇ ದೆಹಲಿ ಗಲಭೆಗೆ ಉತ್ತೇಜನ ನೀಡುವ ಪಿತೂರಿಯನ್ನು ಜೆಎನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ನಡೆಸಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಖಾಲಿದ್ ಮತ್ತು ಜೆಎನ್‌ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ವಿರುದ್ಧ ದೆಹಲಿಯ ನ್ಯಾಯಾಲಯದಲ್ಲಿ ಭಾನುವಾರ ಸಲ್ಲಿಸಲಾದ ಚಾರ್ಜ್‌ಶೀಟ್‌ ಪ್ರಕಾರ ಖಲೀದ್, ಫೆಬ್ರವರಿ […]

ದೆಹಲಿ ಗಲಭೆಗೆ ಪಿತೂರಿ ನಡೆಸಿದ್ದು JNU ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 23, 2020 | 5:35 PM

Share

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರ ಹಿಂದೆ ದೊಡ್ಡ ಪಿತೂರಿಯೇ ನಡೆದಿತ್ತು. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಕುರಿತಾಗಿ, ಪ್ರಚಾರವನ್ನು ಜಾಗತಿಕವಾಗಿ ಹರಡಲು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನೀಡಿದ ಸಂರ್ಭದಲ್ಲಿಯೇ ದೆಹಲಿ ಗಲಭೆಗೆ ಉತ್ತೇಜನ ನೀಡುವ ಪಿತೂರಿಯನ್ನು ಜೆಎನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ನಡೆಸಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಖಾಲಿದ್ ಮತ್ತು ಜೆಎನ್‌ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ವಿರುದ್ಧ ದೆಹಲಿಯ ನ್ಯಾಯಾಲಯದಲ್ಲಿ ಭಾನುವಾರ ಸಲ್ಲಿಸಲಾದ ಚಾರ್ಜ್‌ಶೀಟ್‌ ಪ್ರಕಾರ ಖಲೀದ್, ಫೆಬ್ರವರಿ 23 ರಂದು ದೆಹಲಿಯಿಂದ ಪಾಟ್ನಾಕ್ಕೆ ತೆರಳಿದ್ದ. ಪಿತೂರಿ ಸಂಚು ಹೂಡಿ ಫೆಬ್ರವರಿ 27 ರಂದು ಹಿಂತಿರುಗಿದ. ಖಲೀದ್ ಇತರ ಆರೋಪಿಗಳೊಂದಿಗೆ ಚಾಂದ್ ಬಾಗ್​ನ ಕಚೇರಿಯಲ್ಲಿ ಸಭೆ ನಡೆಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಎಫ್ಐಆರ್ ತಿಳಿಸಿರುವ ಪ್ರಕಾರ, ಕೋಮು ಹಿಂಸಾಚಾರವು ‘ಪೂರ್ವ ನಿರ್ಧರಿತ ಪಿತೂರಿ’. ಖಲಿದ್ ಎರಡು ಸ್ಥಳಗಳಲ್ಲಿ ಪ್ರಚೋದನಾಕಾರಿ ಭಾಷಣಗಳನ್ನು ನೀಡಿದ್ದರು. ಮತ್ತು ನಾಗರಿಕರಿಗೆ ಬೀದಿಗಳಲ್ಲಿ ಬಂದು ರಸ್ತೆಗಳನ್ನು ನಿರ್ಬಂಧಿಸುವಂತೆ ಮನವಿ ಮಾಡಿದ್ದರು. ಭಾರತದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ಟ್ರಂಪ್ ಭೇಟಿಯ ಸಮಯದಲ್ಲಿ ಚಿತ್ರಹಿಂಸೆ ನೀಡಲಾಗುತ್ತದೆ ಎಂದು ಪೊಲೀಸರು ಆರೋಪಿಸಿದರು.

ಪಿತೂರಿಯಲ್ಲಿ ಬಂದೂಕುಗಳು, ಪೆಟ್ರೋಲ್ ಬಾಂಬುಗಳು, ಆಸಿಡ್ ಬಾಟಲಿಗಳು ಮತ್ತು ಕಲ್ಲುಗಳನ್ನು ಹಲವಾರು ಮನೆಗಳಲ್ಲಿ ಸಂಗ್ರಹಿಸಲಾಗಿತ್ತು. ಸಹ ಆರೋಪಿ ಮೊಹಮ್ಮದ್ ಡ್ಯಾನಿಶ್ ಎರಡು ವಿಭಿನ್ನ ಸ್ಥಳಗಳಿಂದ ಜನರನ್ನು ಒಂದು ಗೂಡಿಸುವ ಜವಾಬ್ದಾರಿಯನ್ನು ಗಲಭೆಯಲ್ಲಿ ಪಾಲ್ಗೊಳ್ಳಲು ನೀಡಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ. ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಅಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸಲು ನೆರೆಹೊರೆಯ ಜನರ ಮಧ್ಯೆ ಉದ್ವೇಗ ಉಂಟಾಗಿದೆ ಎಂದು ಚಾರ್ಜ್‌ಶೀಟ್‌ ತಿಳಿಸಿದೆ.

ಖಲೀದ್, ಇಮಾಂ ಮತ್ತು ಫೈಜಾನ್ ಖಾನ್ ವಿರುದ್ಧ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಬ್ ರಾವತ್ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ ಮತ್ತು ಕ್ರಿಮಿನಲ್ ಪಿತೂರಿ, ಕೊಲೆ, ಗಲಭೆ, ದೇಶದ್ರೋಹ, ಕಾನೂನು ಬಾಹಿರ ಸಭೆ ಮತ್ತು ಭಾರತೀಯ ದಂಡ ಸಂಹಿತೆಯ ಧರ್ಮ, ಭಾಷೆ, ಜಾತಿ ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುವ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್