AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಜೆಎನ್‌ಯು ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ, ವ್ಯಕ್ತಿಯಿಂದ ಅತ್ಯಾಚಾರ

ದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದು. ಇದೀಗ ಮದುವೆಯಾಗುವುದಿಲ್ಲ ಎಂದು ಹೇಳಿ, ಆಕೆಗೆ ಮೋಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಜೆಎನ್‌ಯು ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ, ವ್ಯಕ್ತಿಯಿಂದ ಅತ್ಯಾಚಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 14, 2023 | 1:28 PM

Share

ದೆಹಲಿ, ಸೆ.14: ವಿದ್ಯಾರ್ಥಿನಿಯೊಬ್ಬಳಿಗೆ ಮದುವೆಯಾಗುದಾಗಿ ನಂಬಿಸಿ ಆಕೆಯ ಜತೆಗೆ ದೈಹಿಕ ಸಂಪರ್ಕ ನಡೆಸಿ, ಇದೀಗ ಮದುವೆಯಾಗುವುದಿಲ್ಲ ಎಂದು ಮೋಸ ಮಾಡಿರುವ ಘಟನೆ ಉತ್ತರ ದೆಹಲಿಯ (Delhi) ವಜೀರಾಬಾದ್ ಪ್ರದೇಶದಲ್ಲಿ ನಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದು. ಇದೀಗ ಮದುವೆಯಾಗುವುದಿಲ್ಲ ಎಂದು ಹೇಳಿ, ಆಕೆಗೆ ಮೋಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ತಿಳಿಸಿರುವ ಪ್ರಕಾರ ಆರೋಪಿ ದಕ್ಷಿಣ ದೆಹಲಿಯ ಜೆಎನ್‌ಯು ಕ್ಯಾಂಪಸ್‌ನ ನಿವಾಸಿಯಾಗಿದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಸಂಘಟನೆಯೊಂದರ ಮೂಲಕ ಆರೋಪಿಯನ್ನು ಈ ವಿದ್ಯಾರ್ಥಿನಿ ಭೇಟಿಯಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ನಂತರ ಇಬ್ಬರ ನಡುವೆ ಸ್ನೇಹವಾಗಿ ಮದುವೆ ಹಂತಕ್ಕೆ ಹೋಗಿದೆ. ಏಪ್ರಿಲ್ 3 ರಂದು ಆಕೆಯನ್ನು ಆರೋಪಿಯು ವಜೀರಾಬಾದ್‌ನಲ್ಲಿರುವ ಫ್ಲಾಟ್‌ಗೆ ಕರೆಸಿಕೊಂಡು. ಆಕೆಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ಬಳಿಕ ಆಕೆಯ ಜತೆಗೆ ಲೈಂಗಿಕ ಸಂಪರ್ಕ ನಡೆಸಿ, ಇದೀಗ ಆಕೆಯನ್ನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ತೊಲಗಿ; ಜೆಎನ್​ಯು ಗೋಡೆಗಳಲ್ಲಿ ಬ್ರಾಹ್ಮಣ ವಿರೋಧಿ ಘೋಷಣೆ

ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ವಜೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಈಗಾಗಲೇ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು