AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ಲಸಿಕೆ ತಯಾರಿಕೆಗಾಗಿ ತೆಲಂಗಾಣ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ ಜಾನ್ಸನ್ ಆ್ಯಂಡ್​ ಜಾನ್ಸನ್​..

ಭಾರತದಲ್ಲಿ ನಮ್ಮ ಕಂಪನಿಯ ಕೊವಿಡ್​ 19 ಲಸಿಕೆಯ ಕ್ಲಿನಿಕಲ್​ ಪ್ರಯೋಗಗಳಿಗೆ ಅನುಮೋದನೆ ನೀಡುವ ಬಗ್ಗೆ ಇಲ್ಲಿನ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ ಎಂದೂ ಜಾನ್ಸನ್ ಆ್ಯಂಡ್​ ಜಾನ್ಸನ್​ ಕಂಪನಿ ತಿಳಿಸಿದೆ.

ಕೊವಿಡ್ 19 ಲಸಿಕೆ ತಯಾರಿಕೆಗಾಗಿ ತೆಲಂಗಾಣ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ ಜಾನ್ಸನ್ ಆ್ಯಂಡ್​ ಜಾನ್ಸನ್​..
ಕೊವಿಡ್ 19 ಲಸಿಕೆ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 19, 2021 | 4:13 PM

Share

ಭಾರತದಲ್ಲಿ ಕೊವಿಡ್​ 19 ಲಸಿಕೆ ತಯಾರಿಕೆಗಾಗಿ ಯುಎಸ್​ ಮೂಲದ ಜಾನ್ಸನ್​ ಆ್ಯಂಡ್​ ಜಾನ್ಸನ್ ಕಂಪನಿ, ತೆಲಂಗಾಣ ಮೂಲದ ಬಯಲಾಜಿಕಲ್​​​ ಇ ಲಿಮಿಟೆಡ್​​ನೊಂದಿಗೆ ಕೈಜೋಡಿಸಿದೆ. ಈ ಲಸಿಕೆಗೆ ಜಾನ್ಸೆನ್​ ಎಂದು ಹೆಸರಿಡಲಾಗಿದ್ದು, ಈಗಾಗಲೇ ಯುಎಸ್​, ಯುರೋಪ್​, ಥೈಲ್ಯಾಂಡ್​, ಸೌತ್​ ಆಫ್ರಿಕಾಗಳಲ್ಲಿ ಬಳಕೆಗೆ ಅನುಮೋದನೆಯೂ ಸಿಕ್ಕಿದೆ. ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯು, ಬಯೋಲಜಿಕಲ್ ಇ ಲಿಮಿಟೆಡ್​​ನೊಂದಿಗೆ ಸೇರಿ ಜಾನ್ಸೆನ್ ಕೊವಿಡ್​ 19 ಲಸಿಕೆ ತಯಾರಿಕೆ ಮಾಡಲಾಗಿದೆ. ಜಗತ್ತಿನಾದ್ಯಂತ ವಿವಿಧ ವ್ಯವಸ್ಥೆ, ಸಂಸ್ಥೆಗಳು ನಮ್ಮ ಕಂಪನಿಯ ಲಸಿಕೆ ತಯಾರಿಕೆಯಲ್ಲಿ ತೊಡಗಿಕೊಂಡಿವೆ. ಹಾಗೇ ಈ ಭಾರತದ ಬಯೋಲಜಿಕಲ್​ ಇ ಲಿಮಿಟೆಡ್​ ಕೂಡ ನಮ್ಮ ಲಸಿಕೆಯ ಜಾಗತಿಕ ಪೂರೈಕೆ ಜಾಲದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ನಂಬಿಕೆ ಇದೆ ಎಂದು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ನಮ್ಮ ಕಂಪನಿಯ ಲಸಿಕೆ ಉತ್ಪಾದನಾ ಸಮಾರ್ಥ್ಯ ಹೆಚ್ಚಿಸಲು, ಜಗತ್ತಿನಾದ್ಯಂತ ಕೊವಿಡ್​ 19 ಲಸಿಕೆಯನ್ನು ಪೂರೈಸಲು ಶ್ರಮವಹಿಸಿ ಕೆಲಸ ಮಾಡಲಾಗುತ್ತಿದೆ. ಈ ಸಾಂಕ್ರಾಮಿಕವನ್ನು ಹೋಗಲಾಡಿಸಲು ನಾವು ಸರ್ಕಾರಗಳು, ಆರೋಗ್ಯ ವ್ಯವಸ್ಥೆಗಳು, ಇನ್ನಿತರ ಕಂಪನಿಗಳೊಂದಿಗೆ ಸಹಭಾಗಿತ್ವ, ಸಹಯೋಗವನ್ನು ಹೊಂದಿದ್ದೇವೆ. ನಮ್ಮೊಂದಿಗೆ ಕೈಜೋಡಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದೂ ಜಾನ್ಸನ್​ ಆ್ಯಂಡ್ ಜಾನ್ಸನ್​ ಹೇಳಿಕೊಂಡಿದೆ.

ಇನ್ನು ಭಾರತದಲ್ಲಿ ನಮ್ಮ ಕಂಪನಿಯ ಕೊವಿಡ್​ 19 ಲಸಿಕೆಯ ಕ್ಲಿನಿಕಲ್​ ಪ್ರಯೋಗಗಳಿಗೆ ಅನುಮೋದನೆ ನೀಡುವ ಬಗ್ಗೆ ಇಲ್ಲಿನ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ ಎಂದೂ ಔಷಧೀಯ ಕಂಪನಿ ಮಾಹಿತಿ ನೀಡಿದೆ. ಭಾರತದಲ್ಲಿ ಸದ್ಯ ಕೊವಿಶೀಲ್ಡ್​, ಕೊವ್ಯಾಕ್ಸಿನ್ ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗಳ ಬಳಕೆಗೆ ಸರ್ಕಾರ ಅನುಮೋದನೆ ನೀಡಿದೆ. ಇನ್ನು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಲಸಿಕೆಗೆ ಅನುಮತಿ ಸಿಕ್ಕರೆ, ದೇಶದಲ್ಲಿ ಇನ್ನೊಂದು ಲಸಿಕೆ ಬಳಕೆಗೆ ಅವಕಾಶ ಸಿಗುತ್ತದೆ.

ಇದನ್ನೂ ಓದಿ: ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಹಾರ ಅಭ್ಯಾಸದಲ್ಲಿನ ಈ ಕೆಲವು ಬದಲಾವಣೆ ಬಹಳ ಮುಖ್ಯ

Viral: ಕೊರೊನಾ ಸೋಂಕಿತರಿಗೆ ಈ ಪುಟ್ಟ ಬಾಲಕನ ವಿಶೇಷ ಸಂದೇಶ

(Johnson and Johnson Joins Hand with Telangana based Company to Manufacture Covid 19 Vaccine)

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ