AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ

Covid-19 vaccine: ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ
ಜಾನ್ಸನ್​ ಆ್ಯಂಡ್ ಜಾನ್ಸನ್​
TV9 Web
| Edited By: |

Updated on: Jul 13, 2021 | 9:50 AM

Share

ವಾಷಿಂಗ್ಟನ್​: ಕೊರೊನಾ ವೈರಸ್​ ವಿರುದ್ಧ ಜನರ ಜೀವ ಕಾಪಾಡಲು ಹಲವು ಸಂಸ್ಥೆಗಳು ಕೊವಿಡ್​ 19 ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಅದರಲ್ಲಿ ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯೂ ಒಂದು. ಆದರೆ ಈ ಕಂಪನಿಯ ಲಸಿಕೆಗೆ ಇದೀಗ ಭಾರಿ ಹಿನ್ನಡೆಯಾಗಿದೆ. ಜಾನ್ಸನ್​ ಆ್ಯಂಡ್​ ಜಾನ್ಸನ್​ ಕೊರೊನಾ ವೈರಸ್​ ಲಸಿಕೆ (Johnson & Johnson’s Covid-19 vaccine) ಕೆಲವು ಅಪರೂಪದ ನರವೈಜ್ಞಾನಿಕ ತೊಂದರೆಗಳಿಗೆ ಕಾರಣವಾಗಬಹುದು ಎಂದು ಯುಎಸ್​ನ ಆಹಾರ ಮತ್ತು ಔಷಧ ಆಡಳಿತ (FDA) ಎಚ್ಚರಿಕೆ ನೀಡಿದೆ. ಈ ಲಸಿಕೆ ತೆಗೆದುಕೊಂಡವರಿಗೆ ಎಲ್ಲರಿಗೂ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದಲ್ಲ, ಆದರೂ ಅಪಾಯದ ಪ್ರಮಾಣ ತುಸು ಹೆಚ್ಚಾಗಿಯೇ ಇದೆ ಎಂದು ಎಫ್​​ಡಿಎ ಎಚ್ಚರಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ಲಸಿಕೆ ನರವೈಜ್ಞಾನಿಕ ಸಮಸ್ಯೆಗಳನ್ನು ಉಂಟು ಮಾಡುತ್ತದೆಯೇ? ಇಲ್ಲವೇ ಎಂಬುದನ್ನು ನಾವಿನ್ನೂ ಪ್ರಮಾಣೀಕರಿಸಿಲ್ಲ. ಆದರೆ ಗುಯಿಲಿನ್-ಬಾರ್ ಸಿಂಡ್ರೋಮ್(Guillain-Barre syndrome) ಎಂಬ ಒಂದು ರೂಪದ ಪಾರ್ಶ್ವವಾಯುವನ್ನು ಉಂಟುಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂಬುದನ್ನು ಗಮನಿಸಿದ್ದೇವೆ ಎಂದು ಎಫ್​​​ಡಿಎ (FDA) ತಿಳಿಸಿದೆ.

ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈವರೆಗೆ ಸುಮಾರು 12.8 ಮಿಲಿಯನ್​​ ಡೋಸ್​ ಜಾನ್ಸೆನ್​ ಲಸಿಕೆ ನೀಡಲಾಗಿದೆ. ಅದರಲ್ಲಿ ಗುಯಿಲಿನ್-ಬಾರ್ ಸಿಂಡ್ರೋಮ್​ನ ಸುಮಾರು 100 ಪ್ರಕರಣಗಳು ಪತ್ತೆಯಾಗಿವೆ ಎಂದೂ ಎಫ್​ಡಿಎ ಮಾಹಿತಿ ನೀಡಿದೆ.

ಇದನ್ನು ಓದಿ: ಕೊರೊನಾ ಮೂರನೇ ಅಲೆ ಭೀತಿ: ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ, ಅನಿರ್ದಿಷ್ಟಾವಧಿ ನಿಯಮ ಜಾರಿ

Follow Us
TV9 Web
TV9 Web

TV9 Kannada

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!