AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Judges Appointment: 3 ದಿನದೊಳಗೆ 44 ನ್ಯಾಯಮೂರ್ತಿಗಳ ನೇಮಕ: ಸುಪ್ರೀಂಗೆ ಕೇಂದ್ರದ ಭರವಸೆ

ಸುಪ್ರೀಂಕೋರ್ಟ್​ ಹಾಗೂ ಹೈಕೋರ್ಟ್​ ನ್ಯಾಯಮೂರ್ತಿಗಳ ಬಾಕಿ ಇರುವ ನೇಮಕ ಪ್ರಕ್ರಿಯೆಯನ್ನು 3 ದಿನದೊಳಗೆ ಮುಗಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

Judges Appointment: 3 ದಿನದೊಳಗೆ 44 ನ್ಯಾಯಮೂರ್ತಿಗಳ ನೇಮಕ: ಸುಪ್ರೀಂಗೆ ಕೇಂದ್ರದ ಭರವಸೆ
ಸುಪ್ರೀಂಕೋರ್ಟ್​
TV9 Web
| Edited By: |

Updated on: Jan 06, 2023 | 1:42 PM

Share

ಸುಪ್ರೀಂಕೋರ್ಟ್​ ಹಾಗೂ ಹೈಕೋರ್ಟ್​ ನ್ಯಾಯಮೂರ್ತಿಗಳ ಬಾಕಿ ಇರುವ ನೇಮಕ ಪ್ರಕ್ರಿಯೆಯನ್ನು 3 ದಿನದೊಳಗೆ ಮುಗಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಸುಪ್ರೀಂಕೋರ್ಟ್​ ಹಾಗೂ ಹೈಕೋರ್ಟ್​ನ 44 ನ್ಯಾಯಮೂರ್ತಿಗಳ ಕೊಲಿಜಿಯಂ ಶಿಫಾರಸು ಕೇಂದ್ರ ಸರ್ಕಾರದ ಮುಂದಿದೆ, ನ್ಯಾಯಮೂರ್ತಿಗಳ ನೇಮಕ ವಿಳಂಬಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನೇಮಕಕ್ಕೆ ನೆಲಸ ಕಾನೂನನ್ನು ಪಾಲಿಸುವುದು ಅತ್ಯಗತ್ಯ ಎಂದು ಹೇಳಿದ ಬೆನ್ನಲ್ಲೇ ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿದೆ.

ಕಾನೂನಿನ ಪ್ರಕಾರದ ಕಾಲಮಿತಿಯನ್ನು ಕೇಂದ್ರ ಸರ್ಕಾರ ಪಾಲಿಸುತ್ತಿದೆ, ಮುಂದಿನ 3 ದಿನದೊಳಗೆ ಬಾಕಿ ಇರುವ 44 ನ್ಯಾಯಮೂರ್ತಿಗಳ ನೇಮಕಕ್ಕೆ ಅಂತಿಮ ಮುದ್ರೆ ಹಾಕಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಪ್ರೀಂಕೋರ್ಟ್​ ಹಾಗೂ ಹೈಕೋರ್ಟ್​ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ಕೊಲಿಜಿಯಂ ವ್ಯವಸ್ಥೆ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅಸಮಾಧಾನ ವ್ಯಕ್ತಪಡಿಸಿದ್ದರು.

ಮತ್ತಷ್ಟು ಓದಿ: ಕೊಲಿಜಿಯಂ ಬಗ್ಗೆ ಪ್ರಶ್ನಿಸಿದ್ದ ಅರ್ಜಿ ವಜಾ; ಅಲ್ಲಿನ ಚರ್ಚೆ ಬಹಿರಂಗಪಡಿಸಲಾಗುವುದಿಲ್ಲ ಎಂದ ಸುಪ್ರೀಂಕೋರ್ಟ್

ಹೊಸ ನೇಮಕ ವ್ಯವಸ್ಥೆ ಜಾರಿಗೆ ಬರುವವರೆಗೆ ಖಾಲಿ ಹುದ್ದೆಗಳು ಮುಂದುವರೆಯಲಿವೆ ಎಂದೂ ಕೂಡ ಹೇಳಿದ್ದರು,. ಇದಕ್ಕೆ ಪ್ರತಿಕ್ರಿಯಿಸಿದ್ದ ಸುಪ್ರೀಂಕೋರ್ಟ್​ ಎಲ್ಲಾ ವ್ಯವಸ್ಥೆಯಲ್ಲೂ ಧನಾತ್ಮಕ ಹಾಗೂ ಋಣಾತ್ಮಕ ಅಂಶಗಳಿರುತ್ತವೆ ಆದರೆ ಈ ನೆಲದ ಕಾನೂನನ್ನು ಪಾಲಿಸುವುದು ಅತ್ಯಗತ್ಯ ಎಂದು ಹೇಳಿತ್ತು. ಆದರೆ ಕಳೆದ ಒಂದು ತಿಂಗಳಿಂದಕೇಂದ್ರ ಹಾಗೂ ಸುಪ್ರೀಂಕೋರ್ಟ್​ ನಡುವೆ ಪರೋಕ್ಷ ವಾಕ್​ಸಮರ ನಡೆಯುತ್ತಿತ್ತು ಈಗ ಒಂದು ಹಂತದ ಉತ್ತರ ಸಿಕ್ಕಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!